ಬೆಳಗಾವಿ ಜಿಲ್ಲಾ ಪಂಚಾಯತಿ CEO ರಾಜೇಂದ್ರ ಕೆ.ವಿ ವರ್ಗಾವಣೆ

ಬೆಳಗಾವಿ- ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಜೇಂದ್ರ ಕೆ.ವಿ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ರಾಜೇಂದ್ರ ಕೆ.ವಿ.ಅವರನ್ನು ಮಂಗಳೂರು ಜಿಲ್ಲಾಧಿಕಾರಿಯನ್ನಾಗಿ ನೇಮಿಸಲಾಗಿದ್ದು.ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯಾಗಿ ದರ್ಶನ್ ಹೆಚ್.ವಿ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ರಾಜೇಂದ್ರ ಕೆ.ವಿ ಅವರು ಕೋವೀಡ್ ಸಂಧರ್ಭದಲ್ಲಿ ಪ್ರಚಾರದ ಹಂಗಿಲ್ಲದೇ ಹಗಲು ರಾತ್ರಿ ಶ್ರಮಿಸಿದ್ದರು.ಈ ಹಿಂದೆ ಪ್ರವಾಹದ ಸಂಧರ್ಭದಲ್ಲಿ ರಾಜೇಂದ್ರ ಕೆ.ವಿ ಅವರು ಸಲ್ಲಿಸಿದ ಸೇವೆ ಅಮೋಘ.ಅನನ್ಯ

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *