Breaking News

ಗಾಂಜಾ ಆಯ್ತು ಈಗ ಹುಕ್ಕಾ ಅಂಗಡಿ ಮೇಲೂ ದಾಳಿ ಪಕ್ಕಾ,..!

ಬೆಳಗಾವಿ- ಬೆಳಗಾವಿ ಪೋಲೀಸರು ಮಾದಕ ವಸ್ತು ಮಾರಾಟ ಮತ್ತು ಸೇವನೆಯ ವಿರುದ್ಧ ಸಮರ ಸಾರಿದ್ದು,ಇಷ್ಟು ದಿನ ಗಾಂಜಾ ಮಾರಾಟವನ್ನು ನಿಲ್ಲಿಸಿದ ಪೋಲೀಸರು ಇಂದು ಬೆಳಗಾವಿಯ ಹುಕ್ಕಾ ಅಂಗಡಿಯ ಮೇಲೆ ದಾಳಿ ಮಾಡಿದ್ದಾರೆ.

ಬೆಳಗಾವಿ ಸಿಟಿ ಕ್ರೈಂ ಬ್ರ್ಯಾಂಚಿನ ಎಸಿಪಿ ನಾರಾಯಣ ಭರಮಣಿ ಅವರ ನೇತ್ರತ್ವದಲ್ಲಿ,ಬೆಳಗಾವಿಯ ಕೃಷ್ಣ ದೇವರಾಯ ಸರ್ಕಲ್ ನಲ್ಲಿ ( ಕೊಲ್ಹಾಪೂರ ಸರ್ಕಲ್) ಹುಕ್ಕಾ ಅಂಗಡಿಯ ಮೇಲೆ ದಾಳಿ ಮಾಡಿ ಹುಕ್ಕಾ ಫ್ಲೇವರ್ ಪಾಕಿಟ್ ಗಳನ್ನು ವಶ ಪಡಿಸಿಕೊಂಡಿದ್ದಾರೆ.

ಹುಕ್ಕಾ ಮಾದಕವನ್ನು ಮಾರಾಟ ಮಾಡುತ್ತಿದ್ದ ಕಾಸರಗೋಡ ಮೂಲದ ಮೂವರನ್ನು ಬಂಧಿಸಿದ ಪೋಲೀಸರು ಅಪಾರ ಪ್ರಮಾಣದ ಹುಕ್ಕಾ ಪಾಕೇಟ್ ಗಳನ್ನು ವಶಪಡಿಸಿಕೊಂಡಿದ್ದಾರೆ.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *