Breaking News

14 ರಂದು ಮುಖ್ಯಮಂತ್ರಿ ಸೇರಿದಂತೆ ಮಂತ್ರಿಗಳ ದಂಡು ಬೆಳಗಾವಿಗೆ

ಬೆಳಗಾವಿ- ರಾಜ್ಯ ಹಾಗು ಕೇಂದ್ರ ಸರ್ಕಾರಗಳ ಸಹಯೋಗದಲ್ಲಿ ಬೆಳಗಾವಿ ಸಾಂಬ್ರಾ ವಿಮಾಣ ನಿಲ್ಧಾಣವನ್ನು ಮೇಲ್ದರ್ಜೆಗೇರಿಸಲಾಗಿದ್ದು ಹೊಸ ಏರ್ ಪೋರ್ಟ್ ಉದ್ಘಾಟನೆಯ ಕಾರ್ಯಕ್ರಮ 14 ರಂದು ನಡೆಯಲಿದೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ,ಕೇಂದ್ರ ವಿಮಾನಯಾನ ಸಚಿವ ಪಿ ಅಶೋಕ ಗಜಪತಿ ರಾಜು ಅವರು ಜಂಟಿಯಾಗಿ 14 ರಂದು ಮಧ್ಯಾಹ್ನ 12-30 ಕ್ಕೆ ಮೇಲ್ದರ್ಜೇಗೇರಿದ ಹೊಸ ಸಾಂಬ್ರಾ ಏರ್ ಪೋರ್ಟ್ ಉದ್ಘಾಟಿಸುತ್ತಾರೆ
ಕೇಂದ್ರ ಸಚಿವ ಸದಾನಂದಗೌಡ,ಅನಂತಕುಮಾರ,ರಾಜ್ಯದ ಕೈಗಾರಿಕಾ ಸಚಿವ ಆರ್ ವ್ಹಿ ದೇಶಪಾಂಡೆ, ಜಿಲ್ಲಾ ಮಂತ್ರಿ ರಮೇಶ ಜಾರಕಿಹೊಳಿ ಸುರೇಶ ಅಂಗಡಿ,ಪ್ರಭಾಕರ ಕೋರೆ ಸಂಜಯ ಪಾಟೀಲ,ಮೇಯರ್ ಸಂಜೋತಾ ಬಾಂಧೇಕರ ಸೇರಿದಂತೆ ಗಣ್ಯರ ದಂಡು ಈ ಕಾರ್ಯಕ್ರಮದಲ್ಲಿ ಭಾಗವಹಿದಲಿದೆ

Check Also

ನಾಳೆ ಬೆಳಗಾವಿಯಲ್ಲಿ ಗಾಂಜಾವಾಲಾ, ಕೋಕೀಲಾ ಲೈವ್ ರಸಮಂಜರಿ….

ಕಿತ್ತೂರು ಉತ್ಸವ: ಅ.22 ರಂದು ಬೆಳಗಾವಿ ನಗರದಲ್ಲಿ ಕುನಾಲ್ ಗಾಂಜಾವಾಲಾ, ಸಾಧು ಕೋಕಿಲ ರಸಮಂಜರಿ ಬೆಳಗಾವಿ,-: ಕಿತ್ತೂರು ಉತ್ಸವ ಹಾಗೂ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.