ಬೆಳಗಾವಿಯ ಚನ್ನಮ್ಮ ವೃತ್ತಕ್ಕೆ ಕಿತ್ತೂರು ಕೋಟೆಯ ಲುಕ್….!

 

ಬೆಳಗಾವಿ- ಮೈಸೂರಿನಲ್ಲಿ ಪಳಗಿ ಬಂದಿರುವ ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಜಗದೀಶ್ ಕೆ ಹೆಚ್ ಅವರು ಸದ್ದಿಲ್ಲದೇ ಬೆಳಗಾವಿಯ ಐತಿಹಾಸಿಕ ಚನ್ನಮ್ಮ ವೃತ್ತಕ್ಕೆ ವೀರರಾಣಿ ಚನ್ನಮ್ಮಾಜಿಯ ಇತಿಹಾಸದ ಗತವೈಭವ ಸೂಚಿಸು ಲುಕ್ ನೀಡುತ್ತಿದ್ದಾರೆ.

ಮೈಸೂರು ಮಾದರಿಯಲ್ಲೇ ಚನ್ನಮ್ಮಾಜಿಯ ಹೋರಾಟದ ಚಿತ್ರಣ,ಕಿತ್ತೂರು ಕೋಟೆಯ ಗತವೈಭವ ಮರಕಳಿಸುವ ಅಲಂಕಾರವನ್ನು ಚನ್ನಮ್ಮನ ಮೂರ್ತಿಯ ನಾಲ್ಕು ದಿಕ್ಕುಗಳಲ್ಲಿ ಬೇರೆ,ಬೇರೆ ಚಿತ್ರಗಳನ್ನು ಅಳವಡಿಸಿ,ಈ ವೃತ್ತಕ್ಕೆ ಹೊಸ ಮೆರಗು ನೀಡುತ್ತಿದ್ದಾರೆ.

ಬೆಳಗಾವಿ ಮಹಾನಗರ ಪಾಲಿಕೆ ಈ ವರ್ಷ ಚನ್ನಮ್ಮನ ವೃತ್ತಕ್ಕೆ ಹೊಸ ಲುಕ್ ನೀಡುವ ಮಹತ್ವದ,ಎಲ್ಲರೂ ಮೆಚ್ಚುವಂತಹ ಕಾರ್ಯವನ್ನು ಸದ್ದಿಲ್ಲದೇ ಮಾಡುತ್ತಿರುವದು ಕನ್ನಡ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *