Breaking News

ಬೆಳಗಾವಿ ಜಿಲ್ಲೆಗೆ ಮತ್ತೊಂದು ಪವರ್ ಫುಲ್ ಹುದ್ದೆ…..!

ಬೆಳಗಾವಿ- ಈ ಹಿಂದೆ ಅಂದಾಜು ಸಮೀತಿಯ ಸದಸ್ಯರಾಗಿ ಬಳ್ಳಾರಿ ಡ್ಯಾಂ ಕಾಮಗಾರಿಯ ಗೋಲ್ ಮಾಲ್ ಪತ್ತೆ ಮಾಡಿ ಹಲವಾರು ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿ ರಾಜ್ಯದ ಗಮನ ಸೆಳೆದಿದ್ದ ಶಾಸಕ ಅಭಯ ಪಾಟೀಲ್ ಅವರು ಈಗ ಅಂದಾಜು ಸಮೀತಿಯ ಅದ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ, ಇವರನ್ನು ವಿಧಾನಸಭೆಯ ಅಂದಾಜುಗಳ ಸಮಿತಿ ಅಧ್ಯಕ್ಷರನ್ನಾಗಿ ನೇಮಕಾ ಮಾಡಲಾಗಿದ್ದು ,ವಿಧಾನಸಭೆಯ ಪವರ್ ಫುಲ್ ಸಮೀತಿ ಅಂದ್ರೆ ಎಕ್ಸಟೀಮೇಟ್, ಕಮೀಟಿ ,ಈ ಸಮೀತಿಯ ಅದ್ಯಕ್ಷರಾಗಿ ಅಭಯ ಪಾಟೀಲ ನೇಮಕಗೊಂಡಿದ್ದಾರೆ.

ಕರ್ನಾಟಕ ವಿಧಾನಸಭೆಯ ಅಂದಾಜುಗಳ ಸಮಿತಿಗೆ ಅಭಯ ಪಾಟೀಲ ಮಾನ್ಯ ಶಾಸಕರು, ಬೆಳಗಾವಿ ದಕ್ಷಿಣ ಇವರನ್ನು ಅಧ್ಯಕ್ಷರನ್ನಾಗಿ ಕರ್ನಾಟಕ ವಿಧಾನಸಭೆಯ ಮಾನ್ಯ ಸಭಾಧ್ಯಕ್ಷರಾದ ಶ್ರೀಯುತ ವಿಶ್ವೇಶ್ವರ ಹೆಗಡೆ ಕಾಗೇರಿ ರವರು ನೇಮಕಮಾಡಿ ಆದೇಶ ಹೋಡಿಸಿರುತ್ತಾರೆ.

Check Also

ನೌಕರಿಯಿಂದ ವಜಾ, ಯುವಕನ ಆತ್ಮಹತ್ಯೆ

ಬೆಳಗಾವಿ-ಕೆಲಸದಿಂದ ವಜಾ ಮಾಡಿದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲ್ಲೂಕಿನಲ್ಲಿ ನಡೆದಿದೆ. ರವಿ ವೀರನಗೌಡ ಹಟ್ಟಿಹೊಳಿ (24) …

Leave a Reply

Your email address will not be published. Required fields are marked *