Breaking News
Home / Breaking News / ಬೆಳಗಾವಿ ಟಿಪ್ಪು ಜಯಂತಿ ,ಅನಂತಕುಮಾರ್ ಹೆಗಡೆಗೆ ವಿಶೇಷ ಆಮಂತ್ರಣ

ಬೆಳಗಾವಿ ಟಿಪ್ಪು ಜಯಂತಿ ,ಅನಂತಕುಮಾರ್ ಹೆಗಡೆಗೆ ವಿಶೇಷ ಆಮಂತ್ರಣ

 

ಬೆಳಗಾವಿ- ಮೈಸೂರ ಹುಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಹಾಕಬೇಡಿ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹೇಳಿಕೆ ನೀಡಿದ್ದರು ಆದರೆ ಬೆಳಗಾವಿ ಜಿಲ್ಲಾಡಳಿತ ಟಿಪ್ಪು ಜಯಂತಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಅನಂತಕುಮಾರ ಹೆಗಡೆ ಅವರನ್ನು ವಿಶೇಷ ಆಮಂತ್ರಿತರೆಂದು ಅವರ ಹೆಸರನ್ನು ಮುದ್ರಿಸಿದೆ
ರಾಜ್ಯಾದ್ಯಂತ ನ.೧೦ ಕ್ಕೆ ಟಿಪ್ಪು ಜಯಂತಿ ಆಚರಣೆ ವಿಚಾರ‌ವಾಗಿ
ಟಿಪ್ಪು ಜಯಂತಿ ಆಚರಣೆ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಹಾಕಬೇಡಿ ಎಂದು ಮನವಿ ಮಾಡಿದ್ದ ಕೇಂದ್ರ ಸಚಿವ ಅನಂತಕುಮಾತ ಹೆಗಡೆ, ಸಂಸದ ಸುರೇಶ ಅಂಗಡಿ.
ಅನಂತಕುಮಾರ ಹೆಗಡೆ, ಸಂಸದ ಸುರೇಶ ಅಂಗಡಿ ಮನವಿನ್ನು ಪರಿಗಣಿಸದ ಬೆಳಗಾವಿ ಜಿಲ್ಲಾಢಳಿತ.
ಟಿಪ್ಪು ಜಯಂತಿಗೆ ವಿಶೇಷ ಆಮಂತ್ರಿತರು ಎಂದು ಅನಂತಕುಮಾರ ಹೆಗಡೆ ಹೆಸರು.
ಗೌರವಾನ್ವಿತ ಅತಿಥಿಗಳಾಗಿ ಸಂಸದ ಸುರೇಶ ಅಂಗಡಿಗೆ ಆಮಂತ್ರಣ ನೀಡಿದೆ
ಬೆಳಗಾವಿ ಜಿಲ್ಲಾಢಳಿತದ ವತಿಯಿಂದ ಆಯೋಜನೆ ಮಾಡಿದ ಟಿಪ್ಪು ಜಯಂತಿ.
ಬೆಳಗಾವಿಯ ಕುಮಾರ ಗಂಧರ್ವ ರಂಗ ಮಂದಿರಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅನಂತಕುಮಾರ್ ಹೆಗಡೆ ಅವರ ಹೆಸರು ವಿಶೇಷ ಆಮಂತ್ರಿತರೆಂದು ಮುದ್ರಿಸಲಾಗಿದೆ

Check Also

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಬದಲಾದ್ರೆ ಬೆಳಗಾವಿಗೂ ಎಫೆಕ್ಟ್…?

ಬೆಳಗಾವಿ -ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಆಗಬೇಕು ಎನ್ನುವ ಬೇಡಿಕೆ ಕಾಂಗ್ರೆಸ್ ನಲ್ಲಿಯೇ ಹೆಚ್ಚಾಗಿದೆ.ಜೊತೆಗೆ ಅಭ್ಯರ್ಥಿ ಬದಲಿಸಿ …

Leave a Reply

Your email address will not be published. Required fields are marked *