Breaking News

ನಗರಸಭೆ,ಪುರಸಭೆ,ಪಟ್ಟಣ ಪಂಚಾಯತಿ, ಅದ್ಯಕ್ಷ ಉಪಾದ್ಯಕ್ಷರ ಮೀಸಲಾತಿ ರದ್ದು…

ಬೆಂಗಳೂರು- ಇತ್ತೀಚೆಗಷ್ಟೇ ಆಯ್ಕೆಯಾಗಿ,ಸತ್ಕಾರ ಸಮಾರಂಭಗಳಲ್ಲಿ ಬ್ಯುಸಿ ಆಗಿರುವ, ನಗರಸಭೆ,ಪುರಸಭೆ,ಪಟ್ಟಣ ಪಂಚಾಯತಿ, ಅದ್ಯಕ್ಷ ಉಪಾದ್ಯಕ್ಷರಿಗೆ ಹೈಕೋರ್ಟ್ ಶಾಕ್ ನೀಡಿದೆ‌ ಅದ್ಯಕ್ಷ ಉಪಾದ್ಯಕ್ಷರ ಮೀಸಲಾತಿ ರದ್ದು ಮಾಡಿ ಆದೇಶ ಹೊರಡಿಸಿದೆ.

ಅದ್ಯಕ್ಷ ಉಪಾದ್ಯಕ್ಷರ ಮೀಸಲಾತಿ ಪ್ರಶ್ನಿಸಿ,ಮೀಸಲಾತಿಯ ವಿರುದ್ಧ ಕೆಲವರು ಹೈಕೋರ್ಟ್ ಮೆಟ್ಟಲೇರಿದ್ದರು,ಈ ಸಂಧರ್ಭದಲ್ಲಿ ಏಕಸದಸ್ಯ ಪೀಠ ಅದನ್ನು ವಜಾಗೊಳಿಸಿ ನವ್ಹೆಂಬರ್ 2 ರೊಳಗೆ ಚುನಾವಣೆ ನಡೆಸಲು ಸೂಚನೆ ನೀಡಿದ ಹಿನ್ನಲೆಯಲ್ಲಿ ಅದ್ಯಕ್ಷ ಉಪಾದ್ಯಕ್ಷರ ಚುನಾವಣೆ ನಡೆದಿತ್ತು.

ಅದ್ಯಕ್ಷ ಉಪಾದ್ಯಕ್ಷರು ಆಯ್ಕೆಯಾಗಿ ಪದಗ್ರಹಣ ಮಾಡಿದ ಬೆನ್ನಲ್ಲಿಯೇ,ನ್ಯಾಯಮೂರ್ತಿ,ದೇವದಾಸ್ ಅವರ ಪೀಠ,ಇಂದು ಮತ್ತೆ ವಿಚಾರಣೆ ಕೈಗೊಂಡು,ಜಿ ಪಂ ಸದಸ್ಯ ಪೀಠದ ಮುಂದೆ ಬಂದ ವಿಚಾರಣೆಯಲ್ಲಿ ,ಮೀಸಲಾತಿಯಲ್ಲಿ ಲೋಪವಾಗಿದೆ ಎಂದು ಕಂಡು ಬಂದ ಹಿನ್ನೆಲೆಯಲ್ಲಿ, ಅದನ್ನು ರದ್ದು ಪಡಿಸಲಾಗಿದೆ.

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *