Breaking News

ಸದ್ದಿಲ್ಲದೇ ಬೆಳಗಾವಿಗೆ ಆಗಮಿಸಿರುವ ಸಿಎಂ….

ಬೆಳಗಾವಿ-ಕಾಂಗ್ರೆಸ್ ಪಕ್ಷದ ಸಹವಾಸ ಬೇಡ ಎಂದು ತೀರ್ಮಾಣಿಸಿರುವ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹೀಂ ಬೆಳಗಾವಿಗೆ ಆಗಮಿಸಿದ್ದಾರೆ.

ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆ ಆಗಲಿರುವ ಅವರು ತಮ್ಮ ಬೆಂಬಲಿಗರನ್ನು ಭೇಟಿಯಾಗಿ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ.

ಬೆಳಗಾವಿಯ ಹೊಟೆಲ್ ಈಫಾದಲ್ಲಿ ವಾಸ್ತವ್ಯ ಮಾಡಿರುವ ಸಿಎಂ ಇಬ್ರಾಹಿಂ ಅವರನ್ನು ಅವರ ಅಭಿಮಾನಿಗಳು ವಿಶೇಷವಾಗಿ ಜೆಡಿಎಸ್ ನಾಯಕರು ಭೇಟಿಯಾಗುತ್ತಿದ್ದಾರೆ.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *