Breaking News

ಕಿತವಾಡ ಫಾಲ್ಸ್ ನಲ್ಲಿ ಬೆಳಗಾವಿಯ ಯುವಕ ನಾಪತ್ತೆ….

ಬೆಳಗಾವಿ-ಕರ್ನಾಟಕದ ಗಡಿ ಅಂಚಿನಲ್ಲಿರುವ,ಮಹಾರಾಷ್ಟ್ರ ಚಂದಗಡ ಹದ್ದಿಯಲ್ಲಿ ಬರುವ ಕಿತವಾಡ ಫಾಲ್ಸ್ ನಲ್ಲಿ ಬೆಳಗಾವಿಯ ಯುವಕನೊಬ್ಬ ನಾಪತ್ತೆಯಾಗಿದ್ದಾನೆ.

ಬೆಳಗಾವಿಯ ಮಾಳಮಾರುತಿ ಬಡಾವಣೆಯ ನಿವಾಸಿ ಅಭಿಷೇಕ ಸಜ್ಜನ್ (24) ಎಂಬಾತ ಕಿತವಾಡ ಮಿನಿ ಜಲಪಾತದಲ್ಲಿ ನಾಪತ್ತೆಯಾಗಿದ್ದು,ಚಂದಗಡ ಪೋಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಅಭಿಷೇಕ ಸಜ್ಜನ್ ಇಂದು ಬೆಳಿಗ್ಗೆ ತನ್ನ ಕುಟುಂಬ ಸದಸ್ಯರೊಂದಿಗೆ ಕಿತವಾಡ ಜಲಪಾತಕ್ಕೆ ತೆರಳಿದ್ದ,ಮಧ್ಯಾಹ್ನ 2-30 ರ ಸುಮಾರಿಗೆ ಜಲಪಾತದಲ್ಲಿ ಜಲ ವಿಹಾರ ಮಾಡುತ್ತಿರುವಾಗ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದ್ದು ಚಂದಗಡ ಪೋಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

Check Also

ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ.ನಾನು ಆಂಕಾಂಕ್ಷಿಯೂ ಅಲ್ಲ,ಸ್ಪರ್ದೆಯೂ ಮಾಡೋದಿಲ್ಲ…

ಬೆಳಗಾವಿ-ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಕೇವಲ …

Leave a Reply

Your email address will not be published. Required fields are marked *