Breaking News

ಹಳ್ಳದಲ್ಲಿ ಮುಳುಗಿ ಯುವಕನ ಸಾವು…

ಬೆಳಗಾವಿ-ಹಳ್ಳದಲ್ಲಿ ಮುಳುಗಿ ಯುವಕನೊಬ್ಬ ಸಾವನ್ನೊಪ್ಪಿದ ಘಟನೆ ಬೆಳಗಾವಿ ತಾಲ್ಲೂಕಿನ ಮುತ್ನಾಳ ಗ್ರಾಮದಲ್ಲಿ ನಡೆದಿದೆ.

ವಿಠ್ಠಲ ಉದಯ ಉಪರಿ 20 ವರ್ಷದ ಯುವಕ ಇಂದು ಮುತ್ನಾಳ ಗ್ರಾಮದ ಹದ್ದಿಯಲ್ಲಿರುವ ಹಳ್ಳದಲ್ಲಿ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.ಮೃತಯುವಕನಿಗೆ ಈಜಲು ಬರುತ್ತಿರಲಿಲ್ಲ ಎಂದು ಗೊತ್ತಾಗಿದೆ.

ಹಿರೇಬಾಗೇವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *