Breaking News

ಡಿಸಿ ಕಚೇರಿ ಎದುರು,ಪೋಲೀಸರ ಜೊತೆ ಎಂಈಎಸ ,ಮುಖಂಡರ ವಾಗ್ವಾದ

ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆ ಎದುರು ಹಾರಿಸಿರುವ ಕನ್ನಡದ ಸ್ವಾಭಿಮಾನದ ಧ್ವಜವನ್ನು ತೆರವು ಮಾಡುವಂತೆ ಆಗ್ರಹಿಸಿ,ಎಂಈಎಸ್ ಮತ್ತು ಶಿವಸೇನೆಯ ಮುಖಂಡರು,ಗಲಾಟೆ ಶುರು ಮಾಡಿದ್ದಾರೆ.

ಧ್ವಜ ತೆರವು ಮಾಡುವಂತೆ ಆಗ್ರಹಿಸಿ ಡಿಸಿ ಕಚೇರಿಗೆ ಆಗಮಿಸಿದ ಈ ನಾಡವಿರೋಧಿಗಳು ನಾವು ತಕ್ಷಣ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಬೇಕು,ಎಂದು ಡಿಸಿ ಕಚೇರಿಗೆ ನುಗ್ಗುಲು ಪ್ರಯತ್ನಿಸಿದಾಗ ಪೋಲೀಸರು ಅವರನ್ನು ತಡೆದಿದ್ದಾರೆ.

ಪಾಲಿಕೆ ಎದುರು ಹಾರಿಸಿರುವ ಕನ್ನಡ ಧ್ವಜವನ್ನು ಕೂಡಲೇ ತೆರವು ಮಾಡಬೇಕು ಇಲ್ಲವಾದಲ್ಲಿ ಜನೇವರಿ 21 ರಂದು ಪಾಲಿಕೆ ಎದುರು ಭಗವಾ ಧ್ವಜ ಹಾರಿಸುತ್ತೇವೆ ಎಂದು ನಾಡವಿರೋಧಿಗಳು ಜಿಲ್ಲಾಡಳಿತಕ್ಕೆ ಧಮಕಿ ಹಾಕಿದ್ದಾರೆ.

Check Also

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ ಬೆಳಗಾವಿ- ಪುಣ್ಯಕ್ಷೇತ್ರ ಧರ್ಮಸ್ಥಳದ ಕುರಿತು ಸರ್ಕಾರ …

Leave a Reply

Your email address will not be published. Required fields are marked *