Breaking News

ಆಸ್ತಿ ವಿವಾದ,4 ವರ್ಷದ ಬಾಲಕನ ಕೊಲೆ..

ಬೆಳಗಾವಿ- ಆಸ್ತಿ ವಿವಾದಕ್ಕೆ ಸಮಂಧಿಸಿದಂತೆ 4 ವರ್ಷದ ಬಾಲಕನನ್ಮೇ ಕೊಲೆ ಮಾಡಿದ ಘಟನೆ ಸವದತ್ತಿ ತಾಲ್ಲೂಕಿನ ಹಾರುಗೊಪ್ಪ ಗ್ರಾಮದಲ್ಲಿ ನಡೆದಿದೆ.

ನಾಲ್ಕು ವರ್ಷದ, ಮಾರುತಿ ವಿರೇಶ್ ಸಂಕಣ್ಣವರ ಎಂಬ ಪುಟ್ಟ ಬಾಲಕನನ್ನು ಹತ್ಯೆ ಮಾಡಲಾಗಿದೆ.

ಈರಪ್ಪ ಬಸಪ್ಪ ಸಂಕಣ್ಣವರ 35 ವರ್ಷ, ಈತನೇ ,ಕೊಲೆ ಪ್ರಕರಣದ ಮುಖ್ಯ ಆರೋಪಿ ಎಂದು ತಿಳಿದು ಬಂದಿದ್ದು ,ಮುರಗೋಡ ಪೋಲೀಸರು ತನಿಖೆ‌ ,ನಡೆಸಿದ್ದಾರೆ.

Check Also

ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಮರ್ಡರ್…

ಬೆಂಗಳೂರು-ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಮನೆಯಲ್ಲಿ …

Leave a Reply

Your email address will not be published. Required fields are marked *