ಆಸ್ತಿ ವಿವಾದ,4 ವರ್ಷದ ಬಾಲಕನ ಕೊಲೆ..

ಬೆಳಗಾವಿ- ಆಸ್ತಿ ವಿವಾದಕ್ಕೆ ಸಮಂಧಿಸಿದಂತೆ 4 ವರ್ಷದ ಬಾಲಕನನ್ಮೇ ಕೊಲೆ ಮಾಡಿದ ಘಟನೆ ಸವದತ್ತಿ ತಾಲ್ಲೂಕಿನ ಹಾರುಗೊಪ್ಪ ಗ್ರಾಮದಲ್ಲಿ ನಡೆದಿದೆ.

ನಾಲ್ಕು ವರ್ಷದ, ಮಾರುತಿ ವಿರೇಶ್ ಸಂಕಣ್ಣವರ ಎಂಬ ಪುಟ್ಟ ಬಾಲಕನನ್ನು ಹತ್ಯೆ ಮಾಡಲಾಗಿದೆ.

ಈರಪ್ಪ ಬಸಪ್ಪ ಸಂಕಣ್ಣವರ 35 ವರ್ಷ, ಈತನೇ ,ಕೊಲೆ ಪ್ರಕರಣದ ಮುಖ್ಯ ಆರೋಪಿ ಎಂದು ತಿಳಿದು ಬಂದಿದ್ದು ,ಮುರಗೋಡ ಪೋಲೀಸರು ತನಿಖೆ‌ ,ನಡೆಸಿದ್ದಾರೆ.

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *