Breaking News

ಬೆಳಗಾವಿಯಲ್ಲಿ ಶಿವಸೇನೆ ಕಚೇರಿ ಬಂದ್ ಮಾಡಲು ಆಗ್ರಹ…

ಬೆಳಗಾವಿ-ಬೆಳಗಾವಿಯಲ್ಲಿ ಶಿವಸೇನೆ ಕಚೇರಿ ಬಂದ್ ಮಾಡುವಂತೆ ಆಗ್ರಹಿಸಿ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಬೆಳಗಾವಿ ಜಿಲ್ಲಾಧಿಕಾರಿ ಮೂಲಕ ಗೃಹ BBB ಸಚಿವರಿಗೆ ಮನವಿ ಅರ್ಪಿಸಿದೆ.ಕನ್ನಡ ಕ್ರೀಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಮನವಿ ಅರ್ಪಿಸಿದರು

ಶಿವಸೇನೆ ಬೋರ್ಡ್ ಹೊಂದಿರೋ ವಾಹನ ಜಪ್ತಿ ಮಾಡಲು ಆಗ್ರಹಿಸಿದ್ದುಬೆಳಗಾವಿಯಲ್ಲಿ ಶಿವಸೇನೆ ಕಚೇರಿಯನ್ನು ಕೂಡಲೇ ಬಂದ್ ಮಾಡುವಂತೆ ಒತ್ತಾಯ ಮಾಡಿದ್ದಾರೆ.

ಮಹಾರಾಷ್ಟ್ರದಲ್ಲಿ ಕನ್ನಡ ನಾಮಫಲಕ ಹಾಕಲು,ಕನ್ನಡ ಸಂಘಟನೆಗಳು ಕಾರ್ಯನಿರ್ವಹಿಸಲು ಅವಕಾಶ ಕೊಡದೇ ಇರುವಾಗ,ನಿರಂತರವಾಗಿ ನಾಡವಿರೋಧಿ ಚಟುವಟಿಕೆ ನಡೆಸುವ ಶಿವಸೇನೆಗೆ ಬೆಳಗಾವಿಯಲ್ಲಿ ಕಚೇರಿ  ಮುಂದುವರೆಸಲು ಅನುಮತಿ ನೀಡಬಾರದು,ಬೆಳಗಾವಿಯಲ್ಲಿ ಇರುವ ಶಿವಸೇನೆ ಕಚೇರಿಯನ್ನು ತಕ್ಷಣ ಬಂದ್ ಮಾಡಬೇಕು ಎಂದು ಅಶೋಕ ಚಂದರಗಿ ಒತ್ತಾಯ ಮಾಡಿದ್ದಾರೆ.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *