Breaking News

ಸಂಡೇ ಬೆಳಗಾವಿ ಸಿಟಿಯಲ್ಲಿ ಕರೇಂಟ್ ಕಟ್….!!!!

ಬೆಳಗಾವಿ-ಭಾನುವಾರ ದಿನಾಂಕ 21 ರಂದು ಬೆಳಗಾವಿ ನಗರಾದ್ಯಂತ. ಕರೆಂಟ್ ಇರೋದಿಲ್ಲ ಅಂತಾ ಹೆಸ್ಕಾಂ ಪ್ರಕಟಣೆ ಹೊರಡಿಸಿದೆ

ದುರಸ್ಥಿ ಕಾರ್ಯದ ನಿಮಿತ್ಯ ಬಹುತೇಕ ಇಡೀ ನಗರದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5. ಗಂಟೆಯವರೆಗೆ ಕರೆಂಟ್ ಇರೋದಿಲ್ಲ.

ಅದಕ್ಕಾಗಿ ಎಲ್ಲರೂ ತಮ್ಮ ತಮ್ಮ ಮೋಬೈಲ್ ಗಳನ್ನು ಪಾವರ್ ಬ್ಯಾಂಕ್ ಗಳನ್ನು ಅಡವಾನ್ಸ್ ರಿಚಾರ್ಜ್ ಮಾಡಿಕೊಂಡು ಇಡೋದು ಸೂಕ್ತ

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *