Breaking News

ದೈವ ಭಕ್ತರಾದ ಸತೀಶ ಜಾರಕಿಹೊಳಿ‌….!!!!!

ಬೆಳಗಾವಿ- ಯಾರೇ ಕೂಗಾಡಲಿ,ಯಾರೇ ಚೀರಾಡಲಿ,ನಾನೇ ಬೇರೆ ನನ್ನ ಸ್ಟೈಲೇ ಬೇರೆ,ಎನ್ನುವಂತೆ,ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಇವತ್ತು ಫುಲ್ ರಿಲ್ಯಾಕ್ಸ ಮೂಡ್ ನಲ್ಲಿದ್ದರು.

ರಾಮದುರ್ಗ ಮಾಜಿ ಶಾಸಕ ಅಶೋಕ ಪಟ್ಟಣ ಅವರು ಇವತ್ತು  ರಾಮದುರ್ಗಿನಲ್ಲಿ ,ನೂತನ ಗ್ರಾಮ ಪಂಚಾಯತಿ ಸದಸ್ಯರಿಗೆ ಸಮ್ಮಾನ ಕಾರ್ಯಕ್ರಮ ಆಯೋಜಿಸಿದ್ದರು,ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೆಳಗಾವಿಗೆ ಮರಳುತ್ತಿರುವಾಗ ಗೊಡಚಿ,ವೀರಭದ್ರೇಶ್ವರ ದರ್ಶನ ಪಡೆದು ಪುಣೀತರಾದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಇನ್ನಿತರ ನಾಯಕರು ಸತೀಶ್ ಜಾರಕಿಹೊಳಿ ಅವರ ಜೊತೆಗಿದ್ದರು.

ಸತೀಶ್ ಜಾರಕಿಹೊಳಿ‌ ಅವರು ನಾಸ್ತಿಕ ಅಂತ ಜನ ತಿಳ್ಕೊಂಡಿದ್ರು,ಆದ್ರೆ ಅವರು ನಾಸ್ತಿಕರಲ್ಲ,ಅವರೂ ಧೈವಭಕ್ತರು ಅನ್ನೋದು ಇವತ್ತು ಸಾಭೀತಾಗಿದೆ..

Check Also

ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚು ಮಳೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ …

Leave a Reply

Your email address will not be published. Required fields are marked *