ಹಿಂಡಲಗಾ ಜೈಲಿನಲ್ಲಿ ಕೈದಿ ಸುಸೈಡ್

ಬೆಳಗಾವಿ- ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹ ದಲ್ಲಿ ವಿಚಾರಾಧೀನ ಕೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಹಿಂಡಲಗಾ ಕಾರಾಗೃಹದ ಶಾಚಾಲಯದಲ್ಲಿ ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಗೋಕಾಕ್ ಮೂಲದ ಮಾಯಪ್ಪ ಲಿಂಗಪ್ಪ ಧನಗರ್(30) ಆತ್ಮಹತ್ಯೆಗೆ ಶರಣಾದ ಕೈದಿಯಾಗಿದ್ದಾನೆ.

ಕೊಲೆ ಕೇಸ್​​ನಲ್ಲಿ ಹಿಂಡಲಗಾ ಜೈಲು ಸೇರಿದ್ದ ಕೈದಿಆತ್ಮಹತ್ಯೆ ಮಾಡಿಕೊಂಡ ಕೈದಿಯ ಮೃತದೇಹ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಶಿಫ್ಟ್.ಮಾಡಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನ ನಡೆದಿದೆ.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *