Breaking News

ಹಿಂಡಲಗಾ ಜೈಲಿನಲ್ಲಿ ಕೈದಿ ಸುಸೈಡ್

ಬೆಳಗಾವಿ- ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹ ದಲ್ಲಿ ವಿಚಾರಾಧೀನ ಕೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಹಿಂಡಲಗಾ ಕಾರಾಗೃಹದ ಶಾಚಾಲಯದಲ್ಲಿ ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಗೋಕಾಕ್ ಮೂಲದ ಮಾಯಪ್ಪ ಲಿಂಗಪ್ಪ ಧನಗರ್(30) ಆತ್ಮಹತ್ಯೆಗೆ ಶರಣಾದ ಕೈದಿಯಾಗಿದ್ದಾನೆ.

ಕೊಲೆ ಕೇಸ್​​ನಲ್ಲಿ ಹಿಂಡಲಗಾ ಜೈಲು ಸೇರಿದ್ದ ಕೈದಿಆತ್ಮಹತ್ಯೆ ಮಾಡಿಕೊಂಡ ಕೈದಿಯ ಮೃತದೇಹ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಶಿಫ್ಟ್.ಮಾಡಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನ ನಡೆದಿದೆ.

Check Also

ಈಜಲು ಹೋದ ಬಾಲಕ ನೀರು ಪಾಲು

ಬೆಳಗಾವಿ ಕೆರೆಯಲ್ಲಿ ಈಜಲು ಹೋದ ಬಾಲಕನೋರ್ವ ನೀರು ಪಾಲಾದ ಘಟನೆ ಬೆಳಗಾವಿ ತಾಲೂಕಿನ ವಾಘವಡೆ ಗ್ರಾಮದಲ್ಲಿ ನಡೆದಿದೆ.ಬೆಳಗಾವಿ ತಾಲೂಕಿನ ವಾಘವಡೆ …

Leave a Reply

Your email address will not be published. Required fields are marked *