ರೈಲಿಗೆ ಸಿಲುಕಿ ಎರಡು ಕಾಡುಕೋಣ ಬಲಿ

ಬೆಳಗಾವಿ- ಖಾನಾಪೂರ ತಾಲ್ಲೂಕಿನ ಅರಣ್ಯ ಪ್ರದೇಶದಲ್ಲಿ ರೈಲಿಗೆ ಸಿಲುಕಿ ಎರಡು ಕಾಡುಕೋಣಗಳು ಬಲಿಯಾದ ಘಟನೆ ನಡೆದಿದೆ

ಖಾನಾಪೂರ ತಾಲ್ಲೂಕಿನ ಅರಣ್ಯ ಪ್ರದೇಶದಲ್ಲಿ ಹಾದು ಹೋಗಿರುವ ರೇಲ್ವೆ ಟ್ರ್ಯಾಕ್ ದಾಟುವಾಗ ಎರಡು ಕಾಡುಕೋಣಗಳು ರೈಲಿಗೆ ಸಿಲುಕಿ ಬಿಯಾಗಿದ್ದು ಖಾನಾಪೂರ ತಾಲ್ಲೂಕಿನ ಹಾರೂರಿ ಗ್ರಾಮದ ಬಳಿ ಊ ದುರ್ಘಟನೆ ನಡೆದಿದೆ
ಜಿಲ್ಲಾ ಅರಣ್ಯ ಸಂರಕ್ಷಣಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಶೀಲನೆ ನಡೆಸಿದ್ದಾರೆ

ಖಾನಾಪೂರ ತಾಲ್ಲೂಕಿನಲ್ಲಿ ಕಾಡುಕೋಣಗಳು ರೈಲಿಗೆ ಸಿಲುಕಿ ಬಲಿಯಾಗುತ್ತಿರುವ ಘಟನೆಗಳು ನಡೆಯುತ್ತಿದ್ದು ಕಾಡುಪ್ರಾಣಿಗಳ ರಕ್ಷಣೆಗೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳುವದು ಅತ್ಯಗತ್ಯವಾಗಿದೆ

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *