Breaking News

ರೈಲಿಗೆ ಸಿಲುಕಿ ಎರಡು ಕಾಡುಕೋಣ ಬಲಿ

ಬೆಳಗಾವಿ- ಖಾನಾಪೂರ ತಾಲ್ಲೂಕಿನ ಅರಣ್ಯ ಪ್ರದೇಶದಲ್ಲಿ ರೈಲಿಗೆ ಸಿಲುಕಿ ಎರಡು ಕಾಡುಕೋಣಗಳು ಬಲಿಯಾದ ಘಟನೆ ನಡೆದಿದೆ

ಖಾನಾಪೂರ ತಾಲ್ಲೂಕಿನ ಅರಣ್ಯ ಪ್ರದೇಶದಲ್ಲಿ ಹಾದು ಹೋಗಿರುವ ರೇಲ್ವೆ ಟ್ರ್ಯಾಕ್ ದಾಟುವಾಗ ಎರಡು ಕಾಡುಕೋಣಗಳು ರೈಲಿಗೆ ಸಿಲುಕಿ ಬಿಯಾಗಿದ್ದು ಖಾನಾಪೂರ ತಾಲ್ಲೂಕಿನ ಹಾರೂರಿ ಗ್ರಾಮದ ಬಳಿ ಊ ದುರ್ಘಟನೆ ನಡೆದಿದೆ
ಜಿಲ್ಲಾ ಅರಣ್ಯ ಸಂರಕ್ಷಣಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಶೀಲನೆ ನಡೆಸಿದ್ದಾರೆ

ಖಾನಾಪೂರ ತಾಲ್ಲೂಕಿನಲ್ಲಿ ಕಾಡುಕೋಣಗಳು ರೈಲಿಗೆ ಸಿಲುಕಿ ಬಲಿಯಾಗುತ್ತಿರುವ ಘಟನೆಗಳು ನಡೆಯುತ್ತಿದ್ದು ಕಾಡುಪ್ರಾಣಿಗಳ ರಕ್ಷಣೆಗೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳುವದು ಅತ್ಯಗತ್ಯವಾಗಿದೆ

Check Also

ಈಜಲು ಹೋದ ಬಾಲಕ ನೀರು ಪಾಲು

ಬೆಳಗಾವಿ ಕೆರೆಯಲ್ಲಿ ಈಜಲು ಹೋದ ಬಾಲಕನೋರ್ವ ನೀರು ಪಾಲಾದ ಘಟನೆ ಬೆಳಗಾವಿ ತಾಲೂಕಿನ ವಾಘವಡೆ ಗ್ರಾಮದಲ್ಲಿ ನಡೆದಿದೆ.ಬೆಳಗಾವಿ ತಾಲೂಕಿನ ವಾಘವಡೆ …

Leave a Reply

Your email address will not be published. Required fields are marked *