Breaking News

ಮೇಜರ್ ಸರ್ಜರಿ,ಬೆಳಗಾವಿಗೆ ಹೊಸ ಪೋಲೀಸ್ ಕಮಿಷನರ್….

ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಇತ್ತೀಚೆಗೆ ನಡೆದ ಗದ್ದಲ,ಗಲಾಟೆ,ಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಬೆಳಗಾವಿಗೆ ಖಡಕ್ ಪೋಲೀಸ್ ಆಯುಕ್ತ ರನ್ನು ನಿಯುಕ್ತಿಗೊಳಿಸಿದೆ.

ದಾವಣಗೇರೆಯಲ್ಲಿ ಪೋಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿಭಾಯಿಸಿರುವ ಎ.ಬಿ ಬೋರಲಿಂಗಯ್ಯ ಅವರನ್ನು ಬೆಳಗಾವಿ ಮಹಾನಗರದ ಪೋಲೀಸ್ ಆಯುಕ್ತರನ್ನಾಗಿ ನಿಯುಕ್ತಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಬೆಳಗಾವಿಯಲ್ಲಿ ಎಂಈಎಸ್ ಕಿತಾಪತಿ,ಪುಂಡಾಟಿಕೆಯನ್ನು ಹತ್ತಿಕ್ಕಲು ಸರ್ಕಾರ ಖಡಕ್ ಅಧಿಕಾರಿಯನ್ನು ಬೆಳಗಾವಿಗೆ ಕಳುಹಿಸಿದ್ದು ಇನ್ನು ಮುಂದೆ ಬೆಳಗಾವಿಯಲ್ಲಿ ಖಾಕಿ ಖದರ್ ಶುರುವಾಗಲಿದೆ.

Check Also

ದುಬಾರಿ ಐಫೋನ್ ತಂದಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಯುವಕನ ಆತ್ಮಹತ್ಯೆ

ಬೆಳಗಾವಿ-70 ಸಾವಿರ ಬೆಲೆಯ,ದುಬಾರಿ ಐಫೋನ್ ತಂದಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇಷ್ಟೊಂದು ದುಬಾರಿ ಐಪೋನ್ …

Leave a Reply

Your email address will not be published. Required fields are marked *