ನರಸಿಂಹವಾಡಿ ದತ್ತ ಮಂದಿರದ ಮೆಟ್ಟಿಲು ಇಳಿಯುವಾಗ ಕಾಲು ಜಾರಿ ಬಿದ್ದು ಬೆಳಗಾವಿಯ ಯುವಕ ಸಾವು

ಬೆಳಗಾವಿ- ಬೆಂಗಳೂರಿನಲ್ಲಿ ಸೆಕೆಂಡ್ ಸೆಮ್ ಪರೀಕ್ಷೆ ಮುಗಿಸಿ ಬೆಳಗಾವಿಗೆ ಬಂದು ತಂದೆ ತಾಯಿಯ ಜೊತೆ ನರಸಿಂಹ ವಾಡಿಯ ದತ್ತ ಮಂದಿರಕ್ಕೆ ತೆರಳಿದ್ದ ಬೆಳಗಾವಿಯ ಯುವಕನೊಬ್ಬ ಮೆಟ್ಟಿಲು ಇಳಿಯುವಾಗ ಕಾಲು ಜಾರಿ ಬಿದ್ದು ಸ್ಥಳದಲ್ಲೇ ಸಾವನ್ನೊಪ್ಪಿದ ಘಟನೆ ನಡೆದಿದೆ

ಬೆಳಗಾವಿಯ ಎಲ್ ಐ ಸಿ ಅಧಿಕಾರಿ ಶ್ರೀ ಹರಿ ಅವರ ಪುತ್ರ ಶ್ರೀ ನಂದನ್ ಮೃತ ಪಟ್ಟದುರ್ದೈವಿಯಾಗಿದ್ದಾನೆ
ದತ್ತ ಮಂದಿರದಲ್ಲಿ ದೇವರ ದರ್ಶನ ಪಡೆದು ಮೆಟ್ಟಿಲು ಇಳಿಯುವಾಗ ಕಾಲು ಜಾರಿ ಬಿದ್ದ ಶ್ರೀನಂಧನ್ ನದಿಗೆ ಉರುಳಿ ತೆಲೆಗೆ ಬಲವಾದ ಪೆಟ್ಟುಬಿದ್ದ ಪರಿಣಾಮ ತಂದೆ ತಾಯಿಯ ಎದರೇ ಪ್ರಾಣ ಬಿಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ

ಶ್ರೀನಂದನ ಬೆಂಗಳೂರಿನ ಕಾಲೇಜುವೊಂದರಲ್ಲಿ ವ್ಯಾಸಂಗಾಡುತ್ತಿದ್ದು ತಂದೆ ಶ್ರೀ ಹರಿ ಬೆಳಗಾವಿಯ ಎಲ್ ಐ ಸಿ ಕಚೇರಿಯ ಅಧಿಕಾರಿಯಾಗಿದ್ದು ಟಿಳಕವಾಡಿಯಲ್ಲಿ ವಾಸಿಸುತ್ತಿದ್ದಾರೆ

Check Also

ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ : ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ

ಸಂಕೇಶ್ವರ : ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ …

Leave a Reply

Your email address will not be published. Required fields are marked *