ರಾಷ್ಟ್ರಪತಿಗಳಿಂದ ನಾರಿ ಶಕ್ತಿ ಪುರಸ್ಕಾರ ಪಡೆದ ಬೆಳಗಾವಿಯ ಸಾಧಕಿ ಯಾರು ಗೊತ್ತಾ…!!!

ಬೆಳಗಾವಿ- ಬೆಳಗಾವಿ ಪಾಲಿಗೆ ಇವತ್ತು ಹೆಮ್ಮೆಯ ದಿನ,ಮಹಿಳಾ ದಿನಾಚರಣೆಯ ದಿನವೇ ಬೆಳಗಾವಿಯ ಸಾಧಕಿಗೆ ರಾಷ್ಟ್ರಪತಿಗಳು ಇವತ್ತು ನಾರಿ ಶಕ್ತಿ ಪುರಸ್ಕಾರ ನೀಡಿ ಗೌರವಿಸಿದ್ದಾರೆ.

ನಮ್ಮ ಬೆಳಗಾವಿ ಜಿಲ್ಲೆಯ ಶ್ರೀಮತಿ ಶೋಭಾ ಗಸ್ತಿ ಅವರು ಈ ಬಾರಿಯ ಪ್ರತಿಷ್ಠಿತ ನಾರಿಶಕ್ತಿ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

ಬೆಳಗಾವಿಯಲ್ಲಿ ಎನ್‌ಜಿಒ ಆರಂಭಿಸಿ 3600 ಕ್ಕೂ ಹೆಚ್ಚು ದೇವದಾಸಿ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರಲು ದುಡಿಯುತ್ತಿರುವ ಶೋಭಾ ಗಸ್ತಿ ಅವರು ನಾರಿ ಶಕ್ತಿ ಪುರಸ್ಕಾರಕ್ಕೆ ಭಾಜನರಾಗಿದ್ದು ಬೆಳಗಾವಿ ಜಿಲ್ಲೆಯ ಹೆಮ್ಮೆ…

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *