Breaking News

ರಾಷ್ಟ್ರಪತಿಗಳಿಂದ ನಾರಿ ಶಕ್ತಿ ಪುರಸ್ಕಾರ ಪಡೆದ ಬೆಳಗಾವಿಯ ಸಾಧಕಿ ಯಾರು ಗೊತ್ತಾ…!!!

ಬೆಳಗಾವಿ- ಬೆಳಗಾವಿ ಪಾಲಿಗೆ ಇವತ್ತು ಹೆಮ್ಮೆಯ ದಿನ,ಮಹಿಳಾ ದಿನಾಚರಣೆಯ ದಿನವೇ ಬೆಳಗಾವಿಯ ಸಾಧಕಿಗೆ ರಾಷ್ಟ್ರಪತಿಗಳು ಇವತ್ತು ನಾರಿ ಶಕ್ತಿ ಪುರಸ್ಕಾರ ನೀಡಿ ಗೌರವಿಸಿದ್ದಾರೆ.

ನಮ್ಮ ಬೆಳಗಾವಿ ಜಿಲ್ಲೆಯ ಶ್ರೀಮತಿ ಶೋಭಾ ಗಸ್ತಿ ಅವರು ಈ ಬಾರಿಯ ಪ್ರತಿಷ್ಠಿತ ನಾರಿಶಕ್ತಿ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

ಬೆಳಗಾವಿಯಲ್ಲಿ ಎನ್‌ಜಿಒ ಆರಂಭಿಸಿ 3600 ಕ್ಕೂ ಹೆಚ್ಚು ದೇವದಾಸಿ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರಲು ದುಡಿಯುತ್ತಿರುವ ಶೋಭಾ ಗಸ್ತಿ ಅವರು ನಾರಿ ಶಕ್ತಿ ಪುರಸ್ಕಾರಕ್ಕೆ ಭಾಜನರಾಗಿದ್ದು ಬೆಳಗಾವಿ ಜಿಲ್ಲೆಯ ಹೆಮ್ಮೆ…

Check Also

ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ.ನಾನು ಆಂಕಾಂಕ್ಷಿಯೂ ಅಲ್ಲ,ಸ್ಪರ್ದೆಯೂ ಮಾಡೋದಿಲ್ಲ…

ಬೆಳಗಾವಿ-ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಕೇವಲ …

Leave a Reply

Your email address will not be published. Required fields are marked *