ಶಿಕ್ಷಕರ ಮತಕ್ಷೇತ್ರಕ್ಕೆ ಪ್ರಕಾಶ್ ಹುಕ್ಕೇರಿ, ಕಾಂಗ್ರೆಸ್ ಅಭ್ಯರ್ಥಿ

ಬೆಳಗಾವಿ- ವಾಯವ್ಯ ಶಿಕ್ಷಕರ ಮತಕ್ಷೇತ್ರದ ಕಾಂಗ್ರೆಸ್ ಅಭ್ತರ್ಥಿಯಾಗಿ ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವ, ಪ್ರಕಾಶ್ ಹುಕ್ಕೇರಿ ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಿದೆ.

ದೆಹಲಿಯಲ್ಲಿ ಇಂದು ಎಐಸಿಸಿ ಜನರಲ್ ಸಕ್ರೆಟರಿ ಮುಖುಲ್ ವಾಸ್ನಿಕ್ ಅವರು ವಾಯುವ್ಯ ಶಿಕ್ಷಕರ ಮತಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಅಧಿಕೃತವಾಗಿ ಘೋಷಿಸಲಾಗಿದೆ.

ವರ್ಕರ್ ಎಂದೇ ಖ್ಯಾತಿ ಪಡೆದಿರುವ ಮೀಸೆ ಮಾವ, ಪ್ರಕಾಶ್ ಹುಕ್ಕೇರಿ,ಬಿಜೆಪಿ ಅಭ್ಯರ್ಥಿ ಅರುಣ ಶಹಾಪೂರ ಅವರಿಗೆ ಟಕ್ಕರ್ ಕೊಡುವದರಲ್ಲಿ ಎರಡು ಮಾತಿಲ್ಲ.

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *