Breaking News
Home / Breaking News / ಶಿಕ್ಷಕರ ಮತಕ್ಷೇತ್ರಕ್ಕೆ ಪ್ರಕಾಶ್ ಹುಕ್ಕೇರಿ, ಕಾಂಗ್ರೆಸ್ ಅಭ್ಯರ್ಥಿ

ಶಿಕ್ಷಕರ ಮತಕ್ಷೇತ್ರಕ್ಕೆ ಪ್ರಕಾಶ್ ಹುಕ್ಕೇರಿ, ಕಾಂಗ್ರೆಸ್ ಅಭ್ಯರ್ಥಿ

ಬೆಳಗಾವಿ- ವಾಯವ್ಯ ಶಿಕ್ಷಕರ ಮತಕ್ಷೇತ್ರದ ಕಾಂಗ್ರೆಸ್ ಅಭ್ತರ್ಥಿಯಾಗಿ ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವ, ಪ್ರಕಾಶ್ ಹುಕ್ಕೇರಿ ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಿದೆ.

ದೆಹಲಿಯಲ್ಲಿ ಇಂದು ಎಐಸಿಸಿ ಜನರಲ್ ಸಕ್ರೆಟರಿ ಮುಖುಲ್ ವಾಸ್ನಿಕ್ ಅವರು ವಾಯುವ್ಯ ಶಿಕ್ಷಕರ ಮತಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಅಧಿಕೃತವಾಗಿ ಘೋಷಿಸಲಾಗಿದೆ.

ವರ್ಕರ್ ಎಂದೇ ಖ್ಯಾತಿ ಪಡೆದಿರುವ ಮೀಸೆ ಮಾವ, ಪ್ರಕಾಶ್ ಹುಕ್ಕೇರಿ,ಬಿಜೆಪಿ ಅಭ್ಯರ್ಥಿ ಅರುಣ ಶಹಾಪೂರ ಅವರಿಗೆ ಟಕ್ಕರ್ ಕೊಡುವದರಲ್ಲಿ ಎರಡು ಮಾತಿಲ್ಲ.

Check Also

ಜಗದೀಶ್ ಶೆಟ್ಟರ್ ಕುವೆಂಪು ನಗರಕ್ಕೆ ಹೋಗಿದ್ದು ಯಾಕೆ ಗೊತ್ತಾ.??

ಬೆಳಗಾವಿ-ಬೆಳಗಾವಿ ನಗರದಲ್ಲಿ ಬೆಳಗಿನ ಜಾವ ಕೋಳಿ ಕೂಗುವ ಮುನ್ನ ನಗರದಲ್ಲಿ ಜಗದೀಶ್ ಶೆಟ್ಟರ್ ಅವರ ಅವಾಜ್ ಕೇಳುತ್ತಿದೆ.ತಪ್ಪದೇ ದಿನನಿತ್ಯ ಚಹಾ …

Leave a Reply

Your email address will not be published. Required fields are marked *