Breaking News

ಈಜಲು ಹೋಗಿ ನೀರು ಪಾಲಾದ ಯುವಕ

ಬೆಳಗಾವಿ- ಕೆರೆಯಲ್ಲಿ ಈಜಲು ಹೋಗಿ ಯುವಕನೊಬ್ಬ ನೀರು ಪಾಲಾದ ಘಟನೆ ಬೆಳಗಾವಿ ತಾಲ್ಲೂಕಿನ ಗೌಂಡವಾಡ ಗ್ರಾಮದಲ್ಲಿ ನಡೆದಿದೆ

14 ವರ್ಷದ ಗೌತಮ ಲಕ್ಷ್ಮಣ ಪವಾರ ಮೃತಪಟ್ಟ ದುರ್ದೈವಿಯಾಗಿದ್ದಾನೆ ಇಂದು ಮಧ್ಯಾಹ್ನ ಗೌಂಡವಾಡ ಗ್ರಾಮದಲ್ಲಿ ಈಜಲು ಕೆರೆಗೆ ಈಳಿದ ಯುವಕ ಮರಳಿ ದಡ ಸೇರದೇ ನೀರು ಪಾಲಾದ ಘಟನೆ ನಡೆದಿದೆ

ಘಟನೆ ನಡೆಯುತ್ತಿದ್ದಂತೆಯೇ ಗ್ರಾಮಸ್ಥರು ಜಮಾಯಿಸಿ ಯುವಕನ ಶವ ಪತ್ತೆಗೆ ಪ್ರಯತ್ನ ನಡೆಸಿದ್ದು ಗೌಂಡವಾಡ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ ಘಟನಾ ಸ್ಥಳಕ್ಕೆ ಪೋಲೀಸರು ದೌಡಾಯಿಸಿದ್ದು ತನಿಖೆ ಆರಂಭಿಸಿದ್ದಾರೆ

Check Also

ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ

ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡುವಂತೆ ರಾಜ್ಯದ ವಸತಿ,ವಕ್ಫ್ …

Leave a Reply

Your email address will not be published. Required fields are marked *