ಗೋವಾದಲ್ಲಿ ಕಾರು ಮರಕ್ಕೆ ಡಿಕ್ಕಿ,ಬೆಳಗಾವಿಯ ಮೂವರ ದುರ್ಮರಣ..

ಬೆಳಗಾವಿ: ಗೋವಾಕ್ಕೆ ಪ್ರವಾಸಕ್ಕೆ ಹೋಗಿದ್ದವರ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದರಿಂದ ಬೆಳಗಾವಿಯ ಮೂವರು ಯುವಕರು ಮೃತಪಟ್ಟ ಘಟನೆ ಮಾಪುಸಾದ ಕುಚೇಲಿ ಬಳಿ ಭಾನುವಾರ ನಸುಕಿನ ಜಾವ ನಡೆದಿರುವ ಬಗ್ಗೆ ವರದಿಯಾಗಿದೆ.

ಇಲ್ಲಿನ ರೋಹನ ಗಡಾದ(26), ನಾಯರ್‌ ಅನಗೋಳಕರ್‌(28) ಹಾಗೂ ಸನ್ನಿ ಅನ್ವೇಕರ್‌(31) ಮೃತಪಟ್ಟವರು. ಇದೇ ಪ್ರಕರಣದಲ್ಲಿ ವಿಶಾಲ ಕಾರೇಕರ್‌(27) ಗಂಭೀರವಾಗಿ ಗಾಯಗೊಂಡಿದ್ದಾರೆ.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *