Breaking News

ಗೋವಾದಲ್ಲಿ ಕಾರು ಮರಕ್ಕೆ ಡಿಕ್ಕಿ,ಬೆಳಗಾವಿಯ ಮೂವರ ದುರ್ಮರಣ..

ಬೆಳಗಾವಿ: ಗೋವಾಕ್ಕೆ ಪ್ರವಾಸಕ್ಕೆ ಹೋಗಿದ್ದವರ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದರಿಂದ ಬೆಳಗಾವಿಯ ಮೂವರು ಯುವಕರು ಮೃತಪಟ್ಟ ಘಟನೆ ಮಾಪುಸಾದ ಕುಚೇಲಿ ಬಳಿ ಭಾನುವಾರ ನಸುಕಿನ ಜಾವ ನಡೆದಿರುವ ಬಗ್ಗೆ ವರದಿಯಾಗಿದೆ.

ಇಲ್ಲಿನ ರೋಹನ ಗಡಾದ(26), ನಾಯರ್‌ ಅನಗೋಳಕರ್‌(28) ಹಾಗೂ ಸನ್ನಿ ಅನ್ವೇಕರ್‌(31) ಮೃತಪಟ್ಟವರು. ಇದೇ ಪ್ರಕರಣದಲ್ಲಿ ವಿಶಾಲ ಕಾರೇಕರ್‌(27) ಗಂಭೀರವಾಗಿ ಗಾಯಗೊಂಡಿದ್ದಾರೆ.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *