ಬೆಳಗಾವಿ SP ನಿಂಬರಗಿ ಟ್ರಾನ್ಸಫರ್…

ಬೆಳಗಾವಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರನ್ನು ಬೆಂಗಳೂರು ಪಶ್ಚಿಮ ವಲಯ ಡಿಸಿಪಿ ಹುದ್ದೆಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು ಪಶ್ಚಿಮ ವಲಯ ಡಿಸಿಪಿ ಡಾ.ಸಂಜೀವ ಪಾಟೀಲ ಅವರನ್ನು ಬೆಳಗಾವಿ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಳಗಾವಿ ಜಿಲ್ಲಾ ವರಿಷ್ಠಾಧಿಕಾರಿಯಾಗಿ ನಿಂಬರಗಿ ಅವರು, ಕೋವೀಡ್ ಮತ್ರು ಮಹಾಪೂರದ ಸಂಧರ್ಭದಲ್ಲಿ ವಿಶೇಷ ಕಾಳಜಿ ವಹಿಸಿ ಅಪಾರ ಜನಮೆಚ್ಚುಗೆ ಗಳಿಸಿದ್ದರು.

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *