Breaking News

ಆನ್ ಡ್ಯುಟಿ,ಆತ್ಮಹತ್ಯೆ ಮಾಡಿಕೊಂಡ ಪಾವರ್ ಮ್ಯಾನ್…

ಬೆಳಗಾವಿ-ಕರ್ತವ್ಯ ನಿರತ ಲೈನ್ ಮನ್ ಆತ್ಮಹತ್ಯೆಗೆ ಶರಣಾದ ಘಟನೆಬೆಳಗಾವಿಯ ಸೈಹಾದ್ರಿ ನಗರ ಗ್ರಿಡ್ ನಲ್ಲಿ ನಡೆದಿದೆ.

ಮಣ್ಣುರು ಗ್ರಾಮದ ರಘು ಬರ್ಮಾ ಹಳಗುಂಡೆ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದು.ರಾತ್ರಿ ಪಾಳೆಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲಾ,ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರ ಬೇಟಿ ಪರಿಶೀಲನೆ ನಡೆಸಿದ್ದಾರೆ.

Check Also

ಬೆಳಗಾವಿಗೆ ಹುಲಿ ಬಂದಿದ್ದು ನೂರಕ್ಕೆ ನೂರು ಸತ್ಯ….!!

ಬೆಳಗಾವಿ: ಕಳೆದ ತಿಂಗಳಷ್ಟೇ ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಹೆಣ್ಣು ಸಿಂಹವೊಂದು ಸೇರ್ಪಡೆಯಾಗಿತ್ತು. ಈಗ ಹೆಣ್ಣು ಹುಲಿಯೊಂದರ …

Leave a Reply

Your email address will not be published. Required fields are marked *