Breaking News

ಆನ್ ಡ್ಯುಟಿ,ಆತ್ಮಹತ್ಯೆ ಮಾಡಿಕೊಂಡ ಪಾವರ್ ಮ್ಯಾನ್…

ಬೆಳಗಾವಿ-ಕರ್ತವ್ಯ ನಿರತ ಲೈನ್ ಮನ್ ಆತ್ಮಹತ್ಯೆಗೆ ಶರಣಾದ ಘಟನೆಬೆಳಗಾವಿಯ ಸೈಹಾದ್ರಿ ನಗರ ಗ್ರಿಡ್ ನಲ್ಲಿ ನಡೆದಿದೆ.

ಮಣ್ಣುರು ಗ್ರಾಮದ ರಘು ಬರ್ಮಾ ಹಳಗುಂಡೆ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದು.ರಾತ್ರಿ ಪಾಳೆಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲಾ,ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರ ಬೇಟಿ ಪರಿಶೀಲನೆ ನಡೆಸಿದ್ದಾರೆ.

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *