Breaking News

ಲಾರಿ -ಬೈಕ್ ಡಿಕ್ಕಿ ಓರ್ವನ ಸಾವು. ಮತ್ತೋರ್ವನ ಸ್ಥಿತಿ ಚಿಂತಾಜನಕ….

ಬೆಳಗಾವಿ-

ಲಾರಿ ಮತ್ತು ಬೈಕ್ ನಡುವೆ ಭಾರಿ ರಸ್ತೆ ಅಪಘಾತ ಸಂಭವಿಸಿದೆ.ಚಾಲಕನ ನಿಯಂತ್ರಣ ತಪ್ಪಿ ಬೈಕ್ ಸವಾರರ ಮೇಲೆ ಹಾರಿದ ಲಾರಿ ಓರ್ವನನ್ನು ಬಲಿ ಪಡೆದಿದೆ.

ಈ ಅಪಘಾತದಲ್ಲಿ,
ಸ್ಥಳದಲ್ಲಿ ಓರ್ವ ಸಾವು,ಮತೊರ್ವನ ಪರಿಸ್ಥಿತಿ ಚಿಂತಾಜನಕವಾಗಿದೆ.
ಬೆಳಗಾವಿ ಸಮೀಪದ ಪಂತನಗರ ಬಳಿ ಘಟನೆ ನಡೆದಿದೆ.ಸ್ಥಳಕ್ಕೆ ದೌಡಾಯಿಸಿದ್ದ ಮಾರಿಹಾಳ ಪೋಲಿಸರು ಗಾಯಗೊಂಡವನನ್ನು ಆಸ್ಪತ್ರೆಗೆ ಸೇರಿಸಿದ್ದಾರೆ‌.ಸದ್ಯ ಮಾರಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ.ನಾನು ಆಂಕಾಂಕ್ಷಿಯೂ ಅಲ್ಲ,ಸ್ಪರ್ದೆಯೂ ಮಾಡೋದಿಲ್ಲ…

ಬೆಳಗಾವಿ-ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಕೇವಲ …

Leave a Reply

Your email address will not be published. Required fields are marked *