Breaking News

ಚಿರತೆ ಕಾಟದಿಂದ ಬೆಳಗಾವಿಯ 22 ಶಾಲೆಗಳು ಮುಕ್ತ..ಮುಕ್ತ…!!

ಸೆ.5ರಿಂದ 22 ಶಾಲೆಗಳು ಆರಂಭ: ಡಿಡಿಪಿಐ ಬಸವರಾಜ ನಾಲತವಾಡ

ಬೆಳಗಾವಿ, ಸೆ.5(ಕರ್ನಾಟಕ ವಾರ್ತೆ): ಚಿರತೆ ಕಂಡುಬಂದಿದ್ದ ಹಿನ್ನೆಲೆಯಲ್ಲಿ ಕಳೆದ ಹಲವಾರು ದಿನಗಳಿಂದ ರಜೆ ನೀಡಲಾಗಿದ್ದ 22 ಶಾಲೆಗಳು ಸೋಮವಾರ(ಸೆ.5)ದಿಂದ ಯಥಾಪ್ರಕಾರ ಆರಂಭಗೊಳ್ಳಲಿವೆ ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಸವರಾಜ ನಾಲತವಾಡ ಅವರು ತಿಳಿಸಿದ್ದಾರೆ.

ನಗರದಲ್ಲಿ ಚಿರತೆ ಕಂಡುಬಂದ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಹಾಗೂ ಗ್ರಾಮೀಣ ವಲಯದ 22 ಶಾಲೆಗಳಿಗೆ ರಜೆ ನೀಡಲಾಗಿತ್ತು.

ಇದೀಗ ಶಾಲೆಗಳನ್ನು ಆರಂಭಿಸಲಾಗುತ್ತಿದ್ದು, ಯಥಾಪ್ರಕಾರ ಶಾಲೆಗಳು ಕಾರ್ಯನಿರ್ವಹಿಸಲಿವೆ. ಪಾಲಕರು ಹಾಗೂ ಶಾಲೆಗಳು ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಸೂಕ್ತ ಎಚ್ಚರಿಕೆ ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.
****

Check Also

ಲೋಕಸಭೆಯಲ್ಲಿ ಬೆಳಗಾವಿ ಗಡಿ ಕುರಿತು ಶಿವಸೇನೆ ಕ್ಯಾತೆ

ಬೆಳಗಾವಿ- ಬೆಳಗಾವಿ ಗಡಿವಿವಾದದ ಕುರಿತು ನಿರಂತರವಾಗಿ ಕಾಲು ಕೆದರಿ ಜಗಳ ತೆಗೆಯುವ ಉದ್ಧವ ಠಾಕ್ರೆ ನೇತ್ರತ್ವದ ಶಿವಸೇನೆ,ಲೋಕಸಭೆಯಲ್ಲಿ ಕರ್ನಾಟಕ ಮಹಾರಾಷ್ಟ್ರ …

Leave a Reply

Your email address will not be published. Required fields are marked *