ನದಿಗೆ ಹಾರಿ,75 ವರ್ಷದ ಅಜ್ಜಿಯನ್ನು ರಕ್ಷಿಸಿದ ಯುವಕ..

ಬೆಳಗಾವಿ- ಖಾನಾಪೂರ ತಾಲ್ಲೂಕಿನ ಪಾರಿಶ್ವಾಡ ಗ್ರಾಮದಲ್ಲಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ 75 ವರ್ಷದ ಅಜ್ಜಿಯನ್ನು ಪಾರಿಶ್ವಾಡ ಗ್ರಾಮದ ಯುವಕನೊಬ್ಬ ಜೀವದ ಹಂಗು ತೊರೆದು ರಕ್ಷಿಸಿದ ಘಟನೆ ನಡೆದಿದೆ.

ಬಾಳಮ್ಮಾ ನಾವಲಗಿ 75 ಬಸದಸಾಪೂರ ಗ್ರಾಮ, ಎಂಬ ಅಜ್ಜಿ ಪಾರಿಶ್ವಾಡ ಗ್ರಾಮದ ಮಲಪ್ರಭಾ ನದಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದಾಗ, ಪಾರಿಶ್ವಾಡ ಗ್ರಾಮದ ಎಜಾಜ್ ನಾಝೀಲ್ ಮಾರಿಹಾಳ ಎಂಬ ಯುವಕ ಅಜ್ಜಿಯನ್ನು ರಕ್ಷಿಸಿ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *