Breaking News

ನದಿಗೆ ಹಾರಿ,75 ವರ್ಷದ ಅಜ್ಜಿಯನ್ನು ರಕ್ಷಿಸಿದ ಯುವಕ..

ಬೆಳಗಾವಿ- ಖಾನಾಪೂರ ತಾಲ್ಲೂಕಿನ ಪಾರಿಶ್ವಾಡ ಗ್ರಾಮದಲ್ಲಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ 75 ವರ್ಷದ ಅಜ್ಜಿಯನ್ನು ಪಾರಿಶ್ವಾಡ ಗ್ರಾಮದ ಯುವಕನೊಬ್ಬ ಜೀವದ ಹಂಗು ತೊರೆದು ರಕ್ಷಿಸಿದ ಘಟನೆ ನಡೆದಿದೆ.

ಬಾಳಮ್ಮಾ ನಾವಲಗಿ 75 ಬಸದಸಾಪೂರ ಗ್ರಾಮ, ಎಂಬ ಅಜ್ಜಿ ಪಾರಿಶ್ವಾಡ ಗ್ರಾಮದ ಮಲಪ್ರಭಾ ನದಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದಾಗ, ಪಾರಿಶ್ವಾಡ ಗ್ರಾಮದ ಎಜಾಜ್ ನಾಝೀಲ್ ಮಾರಿಹಾಳ ಎಂಬ ಯುವಕ ಅಜ್ಜಿಯನ್ನು ರಕ್ಷಿಸಿ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.

Check Also

ರಾತ್ರಿ ಮಠದಲ್ಲಿ ಲೇಡಿ……..ಗ್ರಾಮಸ್ಥರಿಂದ ಮುತ್ತಿಗೆ ಮಠದಿಂದ ಸ್ವಾಮೀಜಿ ಉಚ್ಛಾಟನೆ

ಮೂಡಲಗಿ : ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಭಂದದ ಆರೋಪದ ಹಿನ್ನಲೆ ಇಡೀ …

Leave a Reply

Your email address will not be published. Required fields are marked *