ಶ್ರೀನಗರದಲ್ಲಿ ಬೆಳಗಾವಿ ಜಿಲ್ಲೆಯ ಸೈನಿಕನ ಸಾವು..

ಬೆಳಗಾವಿ ಜಿಲ್ಲೆಯ ಬಡಕುಂದ್ರಿ ಗ್ರಾಮದ ಸೈನಿಕನೊಬ್ಬ ಶ್ರೀನಗರದಲ್ಲಿ ಕರ್ತವ್ಯ ನಿಭಾಯಿಸುತ್ತಿರುವಾಗ ಹೃದಯಾಘಾತದಿಂದ ಮರಣ ಹೊಂದಿದ್ದು ,ಸೈನಿಕ ಪಾರ್ಥಿವ ಶರೀರ ನಾಳೆ ಸಂಜೆ ಅಥವಾ ನಾಡಿದ್ದು ಸ್ವಗ್ರಾಮಕ್ಕೆ ಬರುವ ಸಾಧ್ಯತೆ ಇದೆ.

ಶಿವಾನಂದ ಬಾಬು ಸಿರಗಾಂವಿ
ವಯಸ್ಸು 42
ಸಾ||ಬಡಕುಂದ್ರಿ
ಪೋಸ್ಟಿಂಗ್ –
ಶ್ರೀನಗರ 55 RR
ಬೇಟಾಲಿಯಾನ್
ಮಕ್ಕಳು –
2 ಗಂಡು ಹಾಗೂ
ಹೆಂಡತಿ
ತಾಯಿ ಇರುವರುು

ದಿವಸ ಶ್ರೀನಗರ ದಲ್ಲಿ ಸೇನೆ ಯಲ್ಲಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಹೃದಯಘಾತ ದಿಂದ ಮರಣ ಹೊಂದಿದ್ದು ನಾಳೆ ಸಂಜೆ ಅಥವಾ ನಾಡಿದ್ದು ಮೃತ ದೇಹ ಸ್ವಗ್ರಾಮ ಬಡಕುಂದ್ರಿ ಗ್ರಾಮಕ್ಕೆ ಬರಲಿದೆ.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *