Breaking News

ಶ್ರೀನಗರದಲ್ಲಿ ಬೆಳಗಾವಿ ಜಿಲ್ಲೆಯ ಸೈನಿಕನ ಸಾವು..

ಬೆಳಗಾವಿ ಜಿಲ್ಲೆಯ ಬಡಕುಂದ್ರಿ ಗ್ರಾಮದ ಸೈನಿಕನೊಬ್ಬ ಶ್ರೀನಗರದಲ್ಲಿ ಕರ್ತವ್ಯ ನಿಭಾಯಿಸುತ್ತಿರುವಾಗ ಹೃದಯಾಘಾತದಿಂದ ಮರಣ ಹೊಂದಿದ್ದು ,ಸೈನಿಕ ಪಾರ್ಥಿವ ಶರೀರ ನಾಳೆ ಸಂಜೆ ಅಥವಾ ನಾಡಿದ್ದು ಸ್ವಗ್ರಾಮಕ್ಕೆ ಬರುವ ಸಾಧ್ಯತೆ ಇದೆ.

ಶಿವಾನಂದ ಬಾಬು ಸಿರಗಾಂವಿ
ವಯಸ್ಸು 42
ಸಾ||ಬಡಕುಂದ್ರಿ
ಪೋಸ್ಟಿಂಗ್ –
ಶ್ರೀನಗರ 55 RR
ಬೇಟಾಲಿಯಾನ್
ಮಕ್ಕಳು –
2 ಗಂಡು ಹಾಗೂ
ಹೆಂಡತಿ
ತಾಯಿ ಇರುವರುು

ದಿವಸ ಶ್ರೀನಗರ ದಲ್ಲಿ ಸೇನೆ ಯಲ್ಲಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಹೃದಯಘಾತ ದಿಂದ ಮರಣ ಹೊಂದಿದ್ದು ನಾಳೆ ಸಂಜೆ ಅಥವಾ ನಾಡಿದ್ದು ಮೃತ ದೇಹ ಸ್ವಗ್ರಾಮ ಬಡಕುಂದ್ರಿ ಗ್ರಾಮಕ್ಕೆ ಬರಲಿದೆ.

Check Also

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಗ್ಯ ವಿಚಾರಿಸಿದ ಪ್ರೀಯಾಂಕಾ ಗಾಂಧಿ

ಬೆಳಗಾವಿ- ಇಂದು ಬೆಳಗ್ಗೆ ದೆಹಲಿಯಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ವಿಶೇಷ ವಿಮಾನ ಮೂಲಕ ಆಗಮಿಸಿದ ಪ್ರೀಯಾಂಕಾ ಗಾಂಧಿ ಅವರನ್ನು …

Leave a Reply

Your email address will not be published. Required fields are marked *