Breaking News

ಕಿತ್ತೂರು ಉತ್ಸವ ನೋಡಿ ಮರಳುವಾಗ ಅಪಘಾತಕ್ಕೆ ಇಬ್ಬರ ಬಲಿ….

ಬೆಳಗಾವಿ-ಕಿತ್ತೂರು ಉತ್ಸವ ನೋಡಿ ಹಿಂದಿರುಗುವಾಗ ಭೀಕರ ರಸ್ತೆ ಅಪಘಾತ,ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಕಿತ್ತೂರು ಪಟ್ಟಣದ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಈ ಘಟನೆ ನಡೆದಿದ್ದು,ಖಾನಾಪುರ ತಾಲೂಕಿನ ಕೊರವಿಕೊಪ್ಪ ಗ್ರಾಮದ ಬಾಳಪ್ಪ ತಳವಾರ (33), ಕರೆಪ್ಪ ತಳವಾರ (36) ಮೃತರು ಎಂದು ಗುರುತಿಸಲಾಗಿದೆ.

ಹೆದ್ದಾರಿ ದಾಟುತ್ತಿದ್ದವರ ಮೇಲೆ ಕಾರು ಹರಿದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮಧ್ಯರಾತ್ರಿ 12 ಕ್ಕೆ ಬೆಳಗಾವಿಯಿಂದ ಧಾರವಾಡ ಕಡೆಗೆ ಕಾರು ಹೊರಟಿದ್ದಾಗ ಅವಘಡ ಸಂಭವಿಸಿದೆ.ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

Check Also

ಬೆಳಗಾವಿ ಜಿಲ್ಲೆಯ ಸಮಸ್ಯೆ ಸಿಎಂ ಭೇಟಿಯಾದ ಬೆಳಗಾವಿ ಶಾಸಕರು

ಬೆಂಗಳೂರು- ಬೆಳಗಾವಿ ಜಿಲ್ಲೆಯ ಸಮಸ್ಯೆಗಳನ್ನು ಇಂದು ಸಿಎಂ ಸಿದ್ರಾಮಯ್ಯ ಆಲಿಸಿದರು ಬೆಳಗಾವಿ ಜಿಲ್ಲೆಯ ಇಬ್ಬರು ಮಂತ್ರಿಗಳು ಹಾಗೂ ಕಾಂಗ್ರೆಸ್ ಶಾಸಕರು …

Leave a Reply

Your email address will not be published. Required fields are marked *