ನಾಳೆ ಬೆಳಗಾವಿಗೆ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್…

.ಬೆಳಗಾವಿ-ಹ್ಯಾಟ್ರೀಕ್ ಹಿರೋ ಶಿವಕುಮಾರ್ ನಾಳೆ ಶುಕ್ರವಾರ ಬೆಳಗಾವಿಗೆ ಆಗಮಿಸುತ್ತಿದ್ದಾರೆ.ಅವರು ಅಭಿನಯಿಸಿದ ವೇದ ಚಿತ್ರದ ಪ್ರಮೋಶನ್ ಗಾಗಿ ಬೆಳಗಾವಿಗೆ ಬರ್ತಾ ಇದ್ದಾರೆ.

ಹುಬ್ಬಳ್ಳಿಯಿಂದ ರಸ್ತೆಯ ಮೂಲಕ ಮಧ್ಯಾಹ್ನ 1-30 ಗಂಟೆಗೆ ಬೆಳಗಾವಿಗೆ ಆಗಮಿಸುವ ಅವರು ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಪ್ರತಿಮೆಗೆ ಮಾಲಾರ್ಪಣೆ ಮಾಡಿ ರೋಡ್ ಶೋ ಮೂಲಕ ಚಿತ್ರಾ ಟಾಕೀಸ್ ಗೆ ತೆರಳಿ ವೇದ ಚಿತ್ರದ ಪ್ರಮೋಶನ್ ಮಾಡಲಿದ್ದಾರೆ.

ಶಿವರಾಜ್ ಕುಮಾರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರೋಡ್ ಶೋ ಯಶಸ್ವಿ ಮಾಡುವಂತೆ ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘದ ಬೀರಾ ಅನಗೋಳಕರ ಮನವಿ ಮಾಡಿಕೊಂಡಿದ್ದಾರೆ.

ಈ ಕಾರ್ಯಕ್ರಮದ ಹೆಚ್ಚಿನ ಮಾಹಿತಿಗಾಗಿ ಬೀರಾ ಅನಗೋಳಕರ ಅವರನ್ನು ಸಂಪರ್ಕಿಸಬಹುದು +919880638464

Check Also

ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ವರ್ಗಾವಣೆ

ಬೆಳಗಾವಿ – ಬೆಳಗಾವಿ ಮಹಾನಗರ ಪೋಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬೋರ್ಸ್ …

Leave a Reply

Your email address will not be published. Required fields are marked *