Breaking News
Home / Breaking News / ಬೆಳಗಾವಿ:ಸಾಂಬ್ರಾ ಏರ್ ಪೋರ್ಟಿನಲ್ಲಿ ಸಿದ್ದರಾಮಯ್ಯ ಲಕ್ಷ್ಮಣ ಸವದಿ ಮುಖಾಮುಖಿ

ಬೆಳಗಾವಿ:ಸಾಂಬ್ರಾ ಏರ್ ಪೋರ್ಟಿನಲ್ಲಿ ಸಿದ್ದರಾಮಯ್ಯ ಲಕ್ಷ್ಮಣ ಸವದಿ ಮುಖಾಮುಖಿ

ಬೆಳಗಾವಿ-ಬೆಳಗಾವಿ ಸಾಂಬ್ರಾ ‌ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಲಕ್ಷ್ಮಣ ಸವದಿ ಮುಖಾಮುಖಿಯಾದ್ರು.ಕೆಲ ಹೊತ್ತು ಮಾತುಕತೆ ನಡೆಸಿದಮಾಜಿ ಸಿಎಂ ಸಿದ್ದರಾಮಯ್ಯ- ಲಕ್ಷ್ಮಣ ಸವದಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಆಕಸ್ಮಿಕವಾಗಿ ಭೇಟಿಯಾಗಿದ್ದು ವಿಶೇಷ.

ಸಾಂಬ್ರಾ ‌ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹಳಿಯಾಳಕ್ಕೆ ತೆರಳುತ್ತಿದ್ದ ಸಿದ್ದರಾಮಯ್ಯ,
ಕಾಂಗ್ರೆಸ್ ಸೇರ್ಪಡೆ ಬಳಿಕ ಬೆಂಗಳೂರಿನಿಂದ ‌ಬೆಳಗಾವಿಗೆ ಆಗಮಿಸಿದ್ದ ಲಕ್ಷ್ಮಣ ಸವದಿ ಇಬ್ಬರೂ ಏರ್ ಪೋರ್ಟಿನಲ್ಲಿ ಭೇಟಿಯಾದ್ರು.

ಈ ವೇಳೆ ಕೆಲಹೊತ್ತು ‌ಉಭಯ ನಾಯಕರ ಮಧ್ಯೆ ಚುನಾವಣೆ ‌ತಂತ್ರಗಳ ಬಗ್ಗೆ ಚರ್ಚೆ ನಡೆಯಿತು.ಸಿದ್ದರಾಮಯ್ಯಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ‌ಜಾರಕಿಹೊಳಿ ಸಾಥ್ ನೀಡಿದ್ರು ಈ ಸಂಧರ್ಭದಲ್ಲಿ ಬೆಳಗಾವಿ ಜಿಲ್ಲೆಯ ಕೆಲವು ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.

Check Also

ಮನೆ,ಮನೆಗೆ ಹೋಗಿ ಮತದಾರರ ಚೀಟಿ ವಿತರಿಸಲು ಡಿಸಿ ನಿತೇಶ್ ಪಾಟೀಲ್ ಸೂಚನೆ

ಬೆಳಗಾವಿ, ):ಮತದಾರರಿಗೆ ತಮ್ಮ ಮತಗಟ್ಟೆಗಳ ಬಗ್ಗೆ ಮುಂಚಿತವಾಗಿ ಮತದಾರರ ಚೀಟಿ(ವೋಟರ್ ಸ್ಲಿಪ್)ಗಳನ್ನು ನೀಡಿದರೆ ಮತದಾನ ಮಾಡಲು ಅನುಕೂಲವಾಗಲಿದೆ. ಆದ್ದರಿಂದ ಪ್ರತಿಯೊಂದು …

Leave a Reply

Your email address will not be published. Required fields are marked *