Breaking News

ಇವತ್ತು ಘಟಾನುಘಟಿ ನಾಯಕರಿಂದ ನಾಮಿನೇಶನ್!!

ಬೆಳಗಾವಿ- ನಾಮಪತ್ರ ಸಲ್ಲಿಸಲು ಇವತ್ತು ಕೊನೆಯ ದಿನವಾಗಿದ್ದು ಕೊನೆಯ ದಿನ ಅಮವಾಸ್ಯೆ ಮತ್ತು ಗ್ರಹಣ ಇದ್ದರೂ ಸಹ ಈ ದಿನ ಬೆಳಗಾವಿ ಜಿಲ್ಲೆಯಲ್ಲಿ ಅನೇಕ ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಸುತ್ತಿದ್ದಾರೆ.

ಯಮನಕರ್ಡಿ ಮತಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಅವರು ಹುಕ್ಕೇರಿ ತಹಶೀಲ್ದಾರ ಕಚೇರಿಯಲ್ಲಿ ,ಬೆಳಗಾವಿ ದಕ್ಷಿಣ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಭಯ ಪಾಟೀಲ ಬೆಳಗಾವಿ ಮಹಾನಗರ ಪಾಲಿಕೆ ಕಚೇರಿಯಲ್ಲಿ,ಬೆಳಗಾವಿ ಉತ್ತರದ ಕಾಂಗ್ರೆಸ್ ಅಭ್ಯರ್ಥಿ ರಾಜು ಸೇಠ, ಅವರು ಇಂದು ನಾಮಪತ್ರ ಸಲ್ಲಿಸುತ್ತಿದ್ದಾರೆ.

ಕಿತ್ತೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮಹಾಂತೇಶ್ ದೊಡ್ಡಗೌಡ್ರ ಹಾಗೂ ಜಿಲ್ಲೆಯ ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಸುತ್ತಿದ್ದಾರೆ.

Check Also

ಬೆಳಗಾವಿಗೆ ಹುಲಿ ಬಂದಿದ್ದು ನೂರಕ್ಕೆ ನೂರು ಸತ್ಯ….!!

ಬೆಳಗಾವಿ: ಕಳೆದ ತಿಂಗಳಷ್ಟೇ ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಹೆಣ್ಣು ಸಿಂಹವೊಂದು ಸೇರ್ಪಡೆಯಾಗಿತ್ತು. ಈಗ ಹೆಣ್ಣು ಹುಲಿಯೊಂದರ …

Leave a Reply

Your email address will not be published. Required fields are marked *