Breaking News
Home / Breaking News / ಇವತ್ತು ಘಟಾನುಘಟಿ ನಾಯಕರಿಂದ ನಾಮಿನೇಶನ್!!

ಇವತ್ತು ಘಟಾನುಘಟಿ ನಾಯಕರಿಂದ ನಾಮಿನೇಶನ್!!

ಬೆಳಗಾವಿ- ನಾಮಪತ್ರ ಸಲ್ಲಿಸಲು ಇವತ್ತು ಕೊನೆಯ ದಿನವಾಗಿದ್ದು ಕೊನೆಯ ದಿನ ಅಮವಾಸ್ಯೆ ಮತ್ತು ಗ್ರಹಣ ಇದ್ದರೂ ಸಹ ಈ ದಿನ ಬೆಳಗಾವಿ ಜಿಲ್ಲೆಯಲ್ಲಿ ಅನೇಕ ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಸುತ್ತಿದ್ದಾರೆ.

ಯಮನಕರ್ಡಿ ಮತಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಅವರು ಹುಕ್ಕೇರಿ ತಹಶೀಲ್ದಾರ ಕಚೇರಿಯಲ್ಲಿ ,ಬೆಳಗಾವಿ ದಕ್ಷಿಣ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಭಯ ಪಾಟೀಲ ಬೆಳಗಾವಿ ಮಹಾನಗರ ಪಾಲಿಕೆ ಕಚೇರಿಯಲ್ಲಿ,ಬೆಳಗಾವಿ ಉತ್ತರದ ಕಾಂಗ್ರೆಸ್ ಅಭ್ಯರ್ಥಿ ರಾಜು ಸೇಠ, ಅವರು ಇಂದು ನಾಮಪತ್ರ ಸಲ್ಲಿಸುತ್ತಿದ್ದಾರೆ.

ಕಿತ್ತೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮಹಾಂತೇಶ್ ದೊಡ್ಡಗೌಡ್ರ ಹಾಗೂ ಜಿಲ್ಲೆಯ ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಸುತ್ತಿದ್ದಾರೆ.

Check Also

ದ ಮೇಕರ್ ಆಫ್ ನ್ಯೂ ಇಂಡಿಯಾ ಪುಸ್ತಕ ರೆಡಿ ಮಾಡಿದವರು ಯಾರು ಗೊತ್ತಾ..??

ಪ್ರಾಮಿಸ್ಡ್ ನೇಷನ್’ ಪ್ರಧಾನಿಗೆ ಅರ್ಪಣೆ * ಹುಬ್ಬಳ್ಳಿಯ ‘ಸೆನ್ಸ್ ಎಸೆನ್ಸ್’ ಸಂಸ್ಥೆಯಿಂದ ಅಂಧರಿಗಾಗಿ ಸಿದ್ಧಪಡಿಸಿದ ಪುಸ್ತಕ ಬೆಂಗಳೂರು ದೇಶದ ಏಳು …

Leave a Reply

Your email address will not be published. Required fields are marked *