Breaking News

ಬೈಕ್ ಸವಾರನ ರುಂಡ ಕತ್ತರಿಸಿದ ಹಂತಕರು, ಬೆಳಗಾವಿಯಲ್ಲಿ ಹಾಡುಹಗಲೇ ಮರ್ಡರ್

ಬೆಳಗಾವಿ-ಬೈಕ್ ಮೇಲೆ ಹೊರಟಿದ್ದ ವ್ಯಕ್ತಿಯ ರುಂಡ ಕಡಿದು ಹತ್ಯೆ ಮಾಡಿದ ಘಟನೆ,ಬೆಳಗಾವಿ ತಾಲೂಕಿನ ಹಲಗಾ ಗ್ರಾಮದ ಬಳಿ ,ಭೀಕರ ಕೊಲೆ ನಡೆದಿದೆ.

ತಾರಿಹಾಳ ಕ್ರಾಸ್ ಬಳಿ ಶಿಂದೊಳ್ಳಿ ಮಠಗಲ್ಲಿಯ, ನಿವಾಸಿ ಗದಗಯ್ಯ(40) ಎಂಬ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಬೈಕ್ ಮೇಲೆ ಹೊರಟಿದ್ದ ಗದಗಯ್ಯನ ರುಂಡ ಕಡಿದು ಹಂತಕರು ಪರಾರಿಯಾಗಿದ್ದಾರೆ.ಹರಿತವಾದ ಆಯುಧದಿಂದ ರುಂಡ ಕಡಿದು ಪರಾರಿಯಾದ ಹಂತಕರನ್ನು ಪತ್ತೆ ಮಾಡಲು ಪೋಲೀಸರು ತನಿಖೆ ಶುರು ಮಾಡಿದ್ದಾರೆ.

ಬೈಕ್ ಮೇಲೆ ಬಿದ್ದಿರುವ ಮೃತದೇಹ ನೋಡಿ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದುಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಕೊಲೆಗೆ ಕಾರಣ ಏನು ಎಂಬುದು ಇನ್ನುವರೆಗೆ ಗೊತ್ತಾಗಿಲ್ಲ.

Check Also

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ ಬೆಳಗಾವಿ- ಪುಣ್ಯಕ್ಷೇತ್ರ ಧರ್ಮಸ್ಥಳದ ಕುರಿತು ಸರ್ಕಾರ …

Leave a Reply

Your email address will not be published. Required fields are marked *