ಬೆಳಗಾವಿ: ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ನಿಧನವಾಗಿದ್ದರಿಂದ ಕಿತ್ತೂರಿನಲ್ಲಿ ಅ.23ರಿಂದ ಆರಂಭವಾಗಬೇಕಿದ್ದ ಕಿತ್ತೂರು ಉತ್ಸವವನ್ನು ಮುಂದೂಡಿಕೆ ಮಾಡಿ ಡಿಸಿ ಆದೇಶ ಹೊರಡಿಸಿದ್ದಾರೆ.
ಅ.24ರಿಂದ ಕಿತ್ತೂರು ಉತ್ಸವ ನಾಳೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಬೆಳಗಾವಿ: ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ನಿಧನವಾಗಿದ್ದರಿಂದ ಕಿತ್ತೂರಿನಲ್ಲಿ ಅ.23ರಿಂದ ಆರಂಭವಾಗಬೇಕಿದ್ದ ಕಿತ್ತೂರು ಉತ್ಸವವನ್ನು ಮುಂದೂಡಿಕೆ ಮಾಡಿ ಡಿಸಿ ಆದೇಶ ಹೊರಡಿಸಿದ್ದಾರೆ.
ಅ.24ರಿಂದ ಕಿತ್ತೂರು ಉತ್ಸವ ನಾಳೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ ಬೆಳಗಾವಿ- ಪುಣ್ಯಕ್ಷೇತ್ರ ಧರ್ಮಸ್ಥಳದ ಕುರಿತು ಸರ್ಕಾರ …