Breaking News

ಕುಡಿಯಲು ಹಣ ಕೊಡದ ತಾಯಿಯನ್ನೇ ಮರ್ಡರ್ ಮಾಡಿದ ಕಿರಾತಕ ಮಗ

ಕುಡಿಯಲು ಹಣ ನೀಡದ್ದಕ್ಕೆ ಮಗನಿಂದಲೆ ತಾಯಿಯ ಹತ್ಯೆ ಮಾಡಿದ ಘಟನೆ ಕಾಕತಿ ಪೋಲೀಸ್ ಠಾಣೆಯಲ್ಲಿ ನಡೆದಿದೆ

ಬೆಳಗಾವಿ ತಾಲೂಕು ಗುಗ್ರಾನಟ್ಟಿ ಗ್ರಾಮದಲ್ಲಿ ಘಟನೆ ನಡೆದಿದ್ದು ಸಾರಾಯಿ ಕುಡಿಯಲು ಹಣ ನೀಡದ್ದಕ್ಕೆ ಸುರೇಶ್ ದೇಶೂರಕರ್ ೨೮ ಎಂಬ ಕಿರಾತಕ ತನ್ನ ತಾಯಿಯನ್ನೇ ಹತ್ಯೆ ಮಾಡಿ ಪರಾರಿಯಾಗಿದ್ದ ಇತನನ್ನು ಕಾಕತಿ ಪೋಲೀಸರು ಬಂಧಿಸಿದ್ದಾರೆ

ನಿನ್ನೆ ರಾತ್ರಿ ಕಿರಾತಕ ಕುಡಿಯಲು ತನ್ನ ತಾಯಿಯ ಹತ್ತಿರ ಹಣ ಕೇಳಿದ್ದಾನೆ ತಾಯಿ ನನ್ನ ಹತ್ತಿರ ಹಣ ಇಲ್ಲವೆಂದಾಗ ಇತ ಕಟ್ಟಿಗೆಯಿಂದ ತೆಲೆಗೆ ಹಲ್ಲೆ ಮಾಡಿದ್ದಾನೆ ನಿನ್ನೆ ಮದ್ಯರಾತ್ರಿ ಮಗನಿಂದ ನಡೆದ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಇಂದು ಬೆಳಿಗ್ಗೆ ಮೃತಪಟ್ಟಿದ್ದಾಳೆ

ಪಾರಿರ್ವತಿ ದೇಶೂರಕರ್ ೬೯ ಮೃತ ತಾಯಿಯಾಗಿದ್ದು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ತಪ್ಪಿಸಿಕೊಂಡ ಆರೋಪಿ ಸುರೆಶನನ್ನು ಬಂದಿಸಿದ ಕಾಕತು ಸಿ.ಪಿ.ಐ ರಮೇಶ್ ಗೋಕಾಕ್. ಈಗ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ

Check Also

ರಾತ್ರಿ ಮಠದಲ್ಲಿ ಲೇಡಿ……..ಗ್ರಾಮಸ್ಥರಿಂದ ಮುತ್ತಿಗೆ ಮಠದಿಂದ ಸ್ವಾಮೀಜಿ ಉಚ್ಛಾಟನೆ

ಮೂಡಲಗಿ : ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಭಂದದ ಆರೋಪದ ಹಿನ್ನಲೆ ಇಡೀ …

Leave a Reply

Your email address will not be published. Required fields are marked *