Breaking News
Home / Breaking News / ಬೆಳಗಾವಿಯಲ್ಲಿ ಕಲ್ಲು ತೂರಾಟ ಮೂವರ ಅರೆಸ್ಟ ..

ಬೆಳಗಾವಿಯಲ್ಲಿ ಕಲ್ಲು ತೂರಾಟ ಮೂವರ ಅರೆಸ್ಟ ..

ಕಲ್ಲು ತೂರಾಟ ಮೂವರ ಅರೆಸ್ಟ ..

ಬೆಳಗಾವಿ – ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ವಿವಿಧ ಮುಸ್ಲೀಂ ಸಂಘಟನೆಗಳು ನಡೆಸಿದ ಪ್ರತಿಭಟನೆಯ ಸಂಧರ್ಭದಲ್ಲಿ ನಡೆದ ಕಲ್ಲು ತೂರಾಟದ ಪ್ರಕರಣಕ್ಕೆ ಸಮಂಧಿಸಿದಂತೆ ಪೋಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಝುಲಫಿಕಾರ ಮಹ್ಮದ ಹಯಾತ ಹಕೀಮ ವಸೀಮ ಅಹ್ಮದ ಮೊಕಾಶಿ,ಮಹ್ಮದ ತಾಹೀರ ಅಮಾನುಲ್ಲಾ ದೇವಲಾಪೂರ ಎಂಬಾತರನ್ನು ಮಾರ್ಕೇಟ್ ಠಾಣೆಯ ಪೋಲೀಸರು ಬಂಧಿಸಿದ್ದಾರೆ

Zulfikar MOhammed Hayat Hakim for stone pelting at ATM near Triveni and
Wasim Ahmed Mokashi n Mohammad Tahir Amanulla Devlapur for stone pelting on KSRTC buses..

Check Also

ಕಾಂಗ್ರೆಸ್ ಪಾರ್ಟಿಯಲ್ಲೂ ಚಹಾ ಪೇ ಚರ್ಚಾ ವೀದೌಟ್ ಖರ್ಚಾ…!!!

ಬೆಳಗಾವಿ- ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಇವತ್ತು ಬೆಳಗಾವಿಗೆ ಬಂದ್ರು ಇಲ್ಲಿಯ ಕಾಂಗ್ರೆಸ್ ಭವನದಲ್ಲಿ …

Leave a Reply

Your email address will not be published. Required fields are marked *