Breaking News

ಮರಾಠಿ ಸಾಹಿತ್ಯ ಸಮ್ಮೇಳನದ ಆಯೋಜಕರಿಗೆ ನೋಟೀಸ್ ..

.

ಬೆಳಗಾವಿ ಸಮೀಪದ ಕುದ್ರೇಮನಿ ಗ್ರಾಮದಲ್ಲಿ ಇತ್ತೀಚಿಗೆ ಮರಾಠಿ ಸಾಹಿತ್ಯ ಸಮ್ಮೇಳನ ನಡೆದಿತ್ತು .ಈ ಸಮ್ಮೇಳನದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಆಯೋಜಕರಿಗೆ ನಗರ ಪೋಲೀಸ್ ಉಪ ಆಯುಕ್ತರು ನೋಟೀಸ್ ಜಾರಿ ಮಾಡಿದ್ದಾರೆ .

50 ಸಾವಿರ ರೂ ಮುಚ್ಚಳಿಕೆ ಬರೆದು ಇಬ್ಬರಿಂದ ಜಾಮೀನು ಪಡೆಯುವಂತೆ ನೋಟೀಸ್ ನಲ್ಲಿ ತಿಳಿಸಲಾಗಿದೆ.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *