Breaking News

ಮರಾಠಿ ಸಾಹಿತ್ಯ ಸಮ್ಮೇಳನದ ಆಯೋಜಕರಿಗೆ ನೋಟೀಸ್ ..

.

ಬೆಳಗಾವಿ ಸಮೀಪದ ಕುದ್ರೇಮನಿ ಗ್ರಾಮದಲ್ಲಿ ಇತ್ತೀಚಿಗೆ ಮರಾಠಿ ಸಾಹಿತ್ಯ ಸಮ್ಮೇಳನ ನಡೆದಿತ್ತು .ಈ ಸಮ್ಮೇಳನದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಆಯೋಜಕರಿಗೆ ನಗರ ಪೋಲೀಸ್ ಉಪ ಆಯುಕ್ತರು ನೋಟೀಸ್ ಜಾರಿ ಮಾಡಿದ್ದಾರೆ .

50 ಸಾವಿರ ರೂ ಮುಚ್ಚಳಿಕೆ ಬರೆದು ಇಬ್ಬರಿಂದ ಜಾಮೀನು ಪಡೆಯುವಂತೆ ನೋಟೀಸ್ ನಲ್ಲಿ ತಿಳಿಸಲಾಗಿದೆ.

Check Also

ಖಡಕ್ ಪೋಲೀಸ್ ಅಧಿಕಾರಿ ಭರಮಣಿಗೆ ಅವಮಾನ, ಸಿಎಂ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಳಗಾವಿ-ಸಿಎಂ ಖುರ್ಚಿ ಕಳೆದುಕೊಳ್ಳುವ ಭೀತಿಯಲ್ಲಿರುವ ಸಿದ್ರಾಮಯ್ಯ ಸಹನೆ ಕಳೆದುಕೊಂಡಿದ್ದು ಪ್ರಾಮಾಣಿಕ, ನಿಷ್ಠಾವಂತ ಅಧಿಕಾರಿಗಳ ಜೊತೆ ಅಸಭ್ಯವಾಗಿ ವರ್ತಿಸತ್ತಿದ್ದಾರೆ,ಮುಖ್ಯಮಂತ್ರಿಗಳ ಅಸಭ್ಯ ವರ್ತನೆಯಿಂದ …

Leave a Reply

Your email address will not be published. Required fields are marked *