Breaking News

ಬೆಳಗಾವಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ನೊಂದವರಿಗೆ ಖಾಕಿ ಸ್ಪಂದನೆ…

ಬೆಳಗಾವಿ- ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಢಾಧಿಕಾರಿಗಳ ಸೂಚನೆ ಮೇರೆಗೆ ಬೆಳಗಾವಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ನೊಂದವರ ದಿನಾಚರಣೆಯನ್ನು (#Victim_Day) ಆಚರಿಸಲಾಯಿತು.

ಈ ಸಭೆಯಲ್ಲಿ ವಿವಿಧ ಪ್ರಕರಣಗಳಲ್ಲಿ ನೊಂದವರಿಗೆ ಸಂಬಂಧಿಸಿದ ಪ್ರಕರಣದ ಪ್ರಸ್ತುತ ಹಂತ & ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಿ ಹೇಳಲಾಯಿತು. ನೊಂದವರಿಗೆ ಪೋಲೀಸರು ಸ್ಪಂದಿಸಿದರು.

Check Also

ಬೆಳಗಾವಿಗೆ ಹುಲಿ ಬಂದಿದ್ದು ನೂರಕ್ಕೆ ನೂರು ಸತ್ಯ….!!

ಬೆಳಗಾವಿ: ಕಳೆದ ತಿಂಗಳಷ್ಟೇ ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಹೆಣ್ಣು ಸಿಂಹವೊಂದು ಸೇರ್ಪಡೆಯಾಗಿತ್ತು. ಈಗ ಹೆಣ್ಣು ಹುಲಿಯೊಂದರ …

Leave a Reply

Your email address will not be published. Required fields are marked *